Webdunia - Bharat's app for daily news and videos

Install App

ಗಾಯಕ ಎಸ್ ಪಿ ಬಾಲಸುಬ್ರಮಣ್ಯಂಗೆ ಮರಣೋತ್ತರ ಪದ್ಮ ವಿಭೂಷಣ ಗೌರವ

Webdunia
ಮಂಗಳವಾರ, 26 ಜನವರಿ 2021 (07:56 IST)
ನವದೆಹಲಿ: ಗೃಹ ಸಚಿವಾಲಯ ಈ ಸಾಲಿನ ಪದ್ಮ ಪ್ರಶಸ್ತಿ ಪ್ರಕಟ ಮಾಡಿದ್ದು, ಇತ್ತೀಚೆಗಷ್ಟೇ ದಿವಂಗತರಾದ ಖ್ಯಾತ ಗಾಯಕ ಎಸ್ ಪಿ ಬಾಲಸುಬ್ರಮಣ್ಯಂಗೆ ಮರಣೋತ್ತರವಾಗಿ ಪದ್ಮ ವಿಭೂಷಣ ಪ್ರಶಸ್ತಿ ನೀಡಲಾಗಿದೆ.


ಎಸ್ ಪಿಬಿ ಅಲ್ಲದೆ, ಜಪಾನ್ ಮಾಜಿ ಪ್ರಧಾನಿ ಶಿಂಜೊ ಅಬೆ ಸೇರಿದಂತೆ 7 ಮಂದಿ ಸಾಧಕರಿಗೆ ಪದ್ಮವಿಭೂಷಣ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಒಟ್ಟಾರೆ 119 ಮಂದಿಗೆ ಪದ್ಮ ಪ್ರಶಸ್ತಿ ನೀಡಲಾಗುತ್ತಿದೆ. ಈ ಪೈಕಿ 10 ಮಂದಿಗೆ ಪದ್ಮ ಭೂಷಣ, 102 ಮಂದಿಗೆ ಪದ್ಮ ಶ್ರೀ ಪ್ರಶಸ್ತಿ ಗೌರವ ನೀಡಲಾಗುತ್ತಿದೆ. ಸಾಹಿತಿ ಚಂದ್ರಶೇಖರ ಕಂಬಾರ (ಪದ್ಮಭೂಷಣ), ಡಾ. ಬೆಳ್ಳೆ ಮೋನಪ್ಪ ಹೆಗ್ಡೆ (ಪದ್ಮ ವಿಭೂಷಣ), ಮಾತಾ ಬಿ. ಮಂಜಮ್ಮ ಜೋಗ್ತಿ (ಪದ್ಮಶ್ರೀ), ರಂಗಸಾಮಿ ಲಕ್ಷ್ಮೀನಾರಾಯಣ ಕಶ್ಯಪ್ (ಪದ್ಮಶ್ರೀ), ಕೆ.ವೈ ವೆಂಕಟೇಶ್ (ಪದ್ಮಶ್ರೀ) ಪದ್ಮ ಪ್ರಶಸ್ತಿಗೆ ಪಾತ್ರರಾದ ಕರ್ನಾಟಕದ ಸಾಧಕರು.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments