Webdunia - Bharat's app for daily news and videos

Install App

ಗಾನಗಂಧರ್ವ ಎಸ್ ಪಿ ಬಾಲಸುಬ್ರಮಣ್ಯಂ ಪುಣ್ಯ ತಿಥಿ ಇಂದು

Webdunia
ಶನಿವಾರ, 25 ಸೆಪ್ಟಂಬರ್ 2021 (09:15 IST)
ಬೆಂಗಳೂರು: ಬಹುಭಾಷಾ ಗಾಯಕ, ಗಾನಗಂಧರ್ವ, ಎಲ್ಲರ ಮೆಚ್ಚಿನ ಎಸ್.ಪಿ. ಬಾಲಸುಬ್ರಮಣ್ಯಂ ತೀರಿಕೊಂಡು ಇಂದಿಗೆ ಒಂದು ವರ್ಷವಾಗಿದೆ.


ಕಳೆದ ವರ್ಷ ಕೊರೋನಾ ಬಳಿಕ ಶ್ವಾಸಕೋಶದ ಸೋಂಕಿಗೊಳಗಾಗಿದ್ದ ಎಸ್ ಪಿಬಿ ಚೆನ್ನೈನ ಆಸ್ಪತ್ರೆಯಲ್ಲಿ ನಿಧನರಾಗಿದ್ದರು. ಅದಾಗಿ ಇಂದಿಗೆ ಒಂದು ವರ್ಷ ತುಂಬಿದೆ.

ಅವರ ನೆನಪುಗಳನ್ನು ಅಭಿಮಾನಿಗಳು, ಗಾಯನ ಲೋಕದ ಹಿತೈಷಿಗಳು ಮೆಲುಕು ಹಾಕಿದ್ದಾರೆ. ಅಸಂಖ್ಯಾತ ಹಾಡುಗಳ ಒಡೆಯ ಎಸ್ ಪಿಬಿ ಒಬ್ಬ ವ್ಯಕ್ತಿಯಾಗಿಯೂ ಆದರ್ಶಪ್ರಾಯರು. ಹೀಗಾಗಿ ಅವರ ಪುಣ್ಯ ತಿಥಿಯಂದು ಅವರಿಲ್ಲದ ಈ ದಿನಗಳ ಬಗ್ಗೆ ಅನೇಕರು ತಮ್ಮ ನೆನಪುಗಳನ್ನು ಹೊರಹಾಕುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments