Select Your Language

Notifications

webdunia
webdunia
webdunia
webdunia

ಎಸ್ ಪಿ ಬಾಲಸುಬ್ರಮಣ್ಯಂ ಆರೋಗ್ಯದ ಬಗ್ಗೆ ಲೇಟೆಸ್ಟ್ ಸುದ್ದಿ ಕೊಟ್ಟ ಪುತ್ರ ಚರಣ್

ಎಸ್ ಪಿ ಬಾಲಸುಬ್ರಮಣ್ಯಂ ಆರೋಗ್ಯದ ಬಗ್ಗೆ ಲೇಟೆಸ್ಟ್ ಸುದ್ದಿ ಕೊಟ್ಟ ಪುತ್ರ ಚರಣ್
ಚೆನ್ನೈ , ಬುಧವಾರ, 23 ಸೆಪ್ಟಂಬರ್ 2020 (11:21 IST)
ಚೆನ್ನೈ: ಕೊರೋನಾದಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದ ಗಾನಗಂಧರ್ವ ಎಸ್ ಪಿ ಬಾಲಸುಬ್ರಮಣ್ಯಂ ಆರೋಗ್ಯ ಸ್ಥಿತಿ ಬಗ್ಗೆ ಅವರ ಪುತ್ರ ಎಸ್ ಪಿ ಚರಣೆ ಲೇಟೆಸ್ಟ್ ಮಾಹಿತಿ ನೀಡಿದ್ದಾರೆ.


ಸಾವು ಬದುಕಿನ ನಡುವೆ ಹೋರಾಟ ನಡೆಸಿದ್ದ ಎಸ್ ಪಿಬಿ ಕೊನೆಗೂ ಚೇತರಿಸಿಕೊಂಡಿದ್ದಾರೆ. ಅಸಂಖ್ಯಾತ ಅಭಿಮಾನಿಗಳು ಅವರು ಗುಣಮುಖರಾಗಲು ಬೇಡಿಕೊಂಡಿದ್ದರು. ಇದೀಗ ಚೇತರಿಸಿಕೊಂಡಿರುವ ಎಸ್ ಪಿಬಿ ಮನೆಗೆ ಹೋಗಲು ಹಾತೊರೆಯುತ್ತಿದ್ದಾರಂತೆ. ಈಗಲೂ ವೆಂಟಿಲೇಟರ್ ಅಳವಡಿಸಲಾಗಿದೆ. ಜತೆ ಫಿಸಿಯೋಥೆರಪಿ ಮಾಡಲಾಗುತ್ತಿದೆ. ಸದ್ಯಕ್ಕೆ ಅವರಿಗೆ ದ್ರವಾಹಾರ ನೀಡಲಾಗುತ್ತಿದೆ. ಅವರಿಗೆ ಈಗ ಆಸ್ಪತ್ರೆಯಿಂದ ಬಿಡುಗಡೆಯಾದರೆ ಸಾಕು ಎನಿಸಿದೆ ಎಂದು ಚರಣ್ ಹೇಳಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ದಿಗಂತ್ ಮೊಬೈಲ್ ನಲ್ಲಿ ಸಿಸಿಬಿಗೆ ಸಿಕ್ಕಿದೆಯಾ ಮಹತ್ವದ ಮಾಹಿತಿ? ಇಂದು ಮತ್ತೆ ವಿಚಾರಣೆ