Webdunia - Bharat's app for daily news and videos

Install App

ಎಸ್ ಪಿ ಬಾಲಸುಬ್ರಮಣ್ಯಂ ಆರೋಗ್ಯದ ಬಗ್ಗೆ ಲೇಟೆಸ್ಟ್ ಸುದ್ದಿ ಕೊಟ್ಟ ಪುತ್ರ ಚರಣ್

Webdunia
ಬುಧವಾರ, 23 ಸೆಪ್ಟಂಬರ್ 2020 (11:21 IST)
ಚೆನ್ನೈ: ಕೊರೋನಾದಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದ ಗಾನಗಂಧರ್ವ ಎಸ್ ಪಿ ಬಾಲಸುಬ್ರಮಣ್ಯಂ ಆರೋಗ್ಯ ಸ್ಥಿತಿ ಬಗ್ಗೆ ಅವರ ಪುತ್ರ ಎಸ್ ಪಿ ಚರಣೆ ಲೇಟೆಸ್ಟ್ ಮಾಹಿತಿ ನೀಡಿದ್ದಾರೆ.


ಸಾವು ಬದುಕಿನ ನಡುವೆ ಹೋರಾಟ ನಡೆಸಿದ್ದ ಎಸ್ ಪಿಬಿ ಕೊನೆಗೂ ಚೇತರಿಸಿಕೊಂಡಿದ್ದಾರೆ. ಅಸಂಖ್ಯಾತ ಅಭಿಮಾನಿಗಳು ಅವರು ಗುಣಮುಖರಾಗಲು ಬೇಡಿಕೊಂಡಿದ್ದರು. ಇದೀಗ ಚೇತರಿಸಿಕೊಂಡಿರುವ ಎಸ್ ಪಿಬಿ ಮನೆಗೆ ಹೋಗಲು ಹಾತೊರೆಯುತ್ತಿದ್ದಾರಂತೆ. ಈಗಲೂ ವೆಂಟಿಲೇಟರ್ ಅಳವಡಿಸಲಾಗಿದೆ. ಜತೆ ಫಿಸಿಯೋಥೆರಪಿ ಮಾಡಲಾಗುತ್ತಿದೆ. ಸದ್ಯಕ್ಕೆ ಅವರಿಗೆ ದ್ರವಾಹಾರ ನೀಡಲಾಗುತ್ತಿದೆ. ಅವರಿಗೆ ಈಗ ಆಸ್ಪತ್ರೆಯಿಂದ ಬಿಡುಗಡೆಯಾದರೆ ಸಾಕು ಎನಿಸಿದೆ ಎಂದು ಚರಣ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಡಿ ಫ್ಯಾನ್ಸ್, ರಮ್ಯಾ ಜಟಾಪಟಿಯಲ್ಲಿ ಹೊಸ ತಿರುವು, ದರ್ಶನ್ ಫ್ಯಾನ್ಸ್‌ಗೆ ನಡುಕ ಶುರು

ಡಿ ಫ್ಯಾನ್ಸ್ ವಿರುದ್ಧ ಕ್ರಮಕ್ಕೆ ಆಗ್ರಹ: ನಟ ಚೇತನ್ ಕುಮಾರ್‌ಗೆ ನಟಿ ರಮ್ಯಾ ಧನ್ಯವಾದ

ತಮ್ಮ ಕುಟುಂಬದಲ್ಲೇ ಇಷ್ಟೆಲ್ಲಾ ನಡೆಯುವಾಗ ಸುಮ್ಮನಿದ್ರು: ಯುವ ಮಾಜಿ ಪತ್ನಿ ಪೋಸ್ಟ್ ವೈರಲ್

ವಿದೇಶದಲ್ಲಿ 'ಸು ಫ್ರಮ್ ಸೋ' ನೋಡಲು ಕಾಯುತ್ತಿರುವ ಕನ್ನಡಭಿಮಾನಿಗಳಿಗೆ ಗುಡ್‌ನ್ಯೂಸ್‌

ದರ್ಶನ್, ರಮ್ಯಾ ರಗಳೆ ನಡುವೆ ಪವಿತ್ರಾ ಗೌಡ ಇಂದೇನಿದೂ ಪೋಸ್ಟ್‌

ಮುಂದಿನ ಸುದ್ದಿ
Show comments