Webdunia - Bharat's app for daily news and videos

Install App

ದಕ್ಷಿಣ ಭಾರತೀಯ ನಟರನ್ನು ಕಡೆಗಣಿಸಿದ್ದಕ್ಕೆ ಕೇಂದ್ರದ ವಿರುದ್ಧ ಅಸಮಧಾನಗೊಂಡಿದ್ದ ಎಸ್ ಪಿಬಿ

Webdunia
ಶನಿವಾರ, 26 ಸೆಪ್ಟಂಬರ್ 2020 (10:45 IST)
ನವದೆಹಲಿ: ಕಳೆದ ವರ್ಷ ಪ್ರಧಾನಿ ಮೋದಿ ಆಯೋಜಿಸಿದ್ದ ಕಾರ್ಯಕ್ರಮವೊಂದರಲ್ಲಿ ದಕ್ಷಿಣ ಭಾರತೀಯ ನಟರನ್ನು ಕಡೆಗಣಿಸಿದ್ದಕ್ಕೆ, ಅವರನ್ನು ನಡೆಸಿಕೊಂಡ ರೀತಿಗೆ ಎಸ್ ಪಿ ಬಾಲಸುಬ್ರಮಣ್ಯಂ ಅಸಮಾಧಾನ ಹೊರಹಾಕಿದ್ದಾರೆ.


ಕಳೆದ ವರ್ಷ ಅಕ್ಟೋಬರ್ ನಲ್ಲಿ ಪ್ರಧಾನಿ ಮೋದಿ ನಿವಾಸದಲ್ಲಿ ಸಿನಿ ಗಣ್ಯರಿಗಾಗಿ ಏರ್ಪಡಿಸಿದ್ದ ಔತಣಕೂಟದಲ್ಲಿ ಭಾಗವಹಿಸಿದಾಗ ತಮಗೆ ಎಂಟ್ರಿ ಕೊಡಲು ಭದ್ರತಾ ಅಧಿಕಾರಿಗಳು ತಕರಾರು ಮಾಡಿದ್ದರು. ಮೊಬೈಲ್ ಎಲ್ಲಾ ಬಿಟ್ಟು ಹೋಗಬೇಕು ಎಂದಿದ್ದರು. ಆದರೆ ಅಲ್ಲಿದ್ದ ಜನಪ್ರತಿನಿಧಿಯೊಬ್ಬರ ನೆರವಿನಿಂದ ಒಳಹೋಗಲು ಸಾಧ್ಯವಾಯಿತು. ಆದರೆ ಬಾಲಿವುಡ್ ಕಲಾವಿದರು ಮೊಬೈಲ್ ಒಳ ತೆಗೆದುಕೊಂಡು ಹೋಗಿದ್ದಲ್ಲದೆ, ಸೆಲ್ಫೀ ಕೂಡಾ ತೆಗೆಸಿಕೊಂಡಿದ್ದರು. ದಕ್ಷಿಣ ಭಾರತದ ಕಲಾವಿದರಿಗೆ ಮಾತ್ರ ಈ ತಾರತಮ್ಯವೇಕೆ ಎಂದು ಬಾಲಸುಬ್ರಮಣ್ಯಂ ಬಹಿರಂಗವಾಗಿಯೇ ಕಿಡಿ ಕಾರಿದ್ದರು.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments