ದಕ್ಷಿಣ ಭಾರತೀಯ ನಟರನ್ನು ಕಡೆಗಣಿಸಿದ್ದಕ್ಕೆ ಕೇಂದ್ರದ ವಿರುದ್ಧ ಅಸಮಧಾನಗೊಂಡಿದ್ದ ಎಸ್ ಪಿಬಿ

Webdunia
ಶನಿವಾರ, 26 ಸೆಪ್ಟಂಬರ್ 2020 (10:45 IST)
ನವದೆಹಲಿ: ಕಳೆದ ವರ್ಷ ಪ್ರಧಾನಿ ಮೋದಿ ಆಯೋಜಿಸಿದ್ದ ಕಾರ್ಯಕ್ರಮವೊಂದರಲ್ಲಿ ದಕ್ಷಿಣ ಭಾರತೀಯ ನಟರನ್ನು ಕಡೆಗಣಿಸಿದ್ದಕ್ಕೆ, ಅವರನ್ನು ನಡೆಸಿಕೊಂಡ ರೀತಿಗೆ ಎಸ್ ಪಿ ಬಾಲಸುಬ್ರಮಣ್ಯಂ ಅಸಮಾಧಾನ ಹೊರಹಾಕಿದ್ದಾರೆ.


ಕಳೆದ ವರ್ಷ ಅಕ್ಟೋಬರ್ ನಲ್ಲಿ ಪ್ರಧಾನಿ ಮೋದಿ ನಿವಾಸದಲ್ಲಿ ಸಿನಿ ಗಣ್ಯರಿಗಾಗಿ ಏರ್ಪಡಿಸಿದ್ದ ಔತಣಕೂಟದಲ್ಲಿ ಭಾಗವಹಿಸಿದಾಗ ತಮಗೆ ಎಂಟ್ರಿ ಕೊಡಲು ಭದ್ರತಾ ಅಧಿಕಾರಿಗಳು ತಕರಾರು ಮಾಡಿದ್ದರು. ಮೊಬೈಲ್ ಎಲ್ಲಾ ಬಿಟ್ಟು ಹೋಗಬೇಕು ಎಂದಿದ್ದರು. ಆದರೆ ಅಲ್ಲಿದ್ದ ಜನಪ್ರತಿನಿಧಿಯೊಬ್ಬರ ನೆರವಿನಿಂದ ಒಳಹೋಗಲು ಸಾಧ್ಯವಾಯಿತು. ಆದರೆ ಬಾಲಿವುಡ್ ಕಲಾವಿದರು ಮೊಬೈಲ್ ಒಳ ತೆಗೆದುಕೊಂಡು ಹೋಗಿದ್ದಲ್ಲದೆ, ಸೆಲ್ಫೀ ಕೂಡಾ ತೆಗೆಸಿಕೊಂಡಿದ್ದರು. ದಕ್ಷಿಣ ಭಾರತದ ಕಲಾವಿದರಿಗೆ ಮಾತ್ರ ಈ ತಾರತಮ್ಯವೇಕೆ ಎಂದು ಬಾಲಸುಬ್ರಮಣ್ಯಂ ಬಹಿರಂಗವಾಗಿಯೇ ಕಿಡಿ ಕಾರಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ದರ್ಶನ್ ಜೈಲು ಸೇರಿ ಶತದಿನೋತ್ಸವ, ಹೇಗಿದೆ ದಾಸನ ಜೈಲು ವಾಸ

ರಶ್ಮಿಕಾ ಮಂದಣ್ಣ ಮನೋಜ್ಞ ಅಭಿನಯದ ದಿ ಗರ್ಲ್​ಫ್ರೆಂಡ್ ಸಿನಿಮಾ ಒಟಿಟಿ ಬರಲು ಸಜ್ಜು

ನಟ ಮಂಜು ಮನೋಜ್ ಶುರು ಮಾಡಿರುವ ಹೊಸ ಬಿಸಿನೆಸ್ ಏನ್ ಗೊತ್ತಾ

ನೀವು ಹೋದರೂ ನಮ್ಮ ಜೊತೆಯಲ್ಲೇ ಇದ್ದೀರಾ: ಸುಮಲತಾ ಭಾವುಕಾ ಪೋಸ್ಟ್

ನಟ ಧರ್ಮೇಂದ್ರ ನಿಧನಕ್ಕೆ ರಾಷ್ಟ್ರಪತಿ, ಪ್ರಧಾನಿ ಸಂತಾಪ

ಮುಂದಿನ ಸುದ್ದಿ
Show comments