Webdunia - Bharat's app for daily news and videos

Install App

ಬ್ಯಾಂಕಾಕ್ ಏರ್ ಪೋರ್ಟ್ ತಲುಪಿದ ಸ್ಪಂದನಾ ಮೃತದೇಹ

Webdunia
ಮಂಗಳವಾರ, 8 ಆಗಸ್ಟ್ 2023 (20:45 IST)
ಬೆಂಗಳೂರು: ಹೃದಯಾಘಾತದಿಂದ ಮೃತಪಟ್ಟ ನಟ ವಿಜಯ್ ರಾಘವೇಂದ್ರ ಪತ್ನಿ ಸ್ಪಂದನಾ ಮೃತದೇಹ ಬ್ಯಾಂಕಾಕ್ ವಿಮಾನ ನಿಲ್ದಾಣಕ್ಕೆ ತಲುಪಿದೆ.

ಇಲ್ಲಿಂದ ಈಗ ತಾನೇ ವಿಮಾನ ಟೇಕ್ ಆಫ್ ಆಗಿದ್ದು, ಮಧ್ಯರಾತ್ರಿ 12 ಗಂಟೆ ಸುಮಾರಿಗೆ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿಯುವ ಸಾಧ‍್ಯತೆಯಿದೆ. ಬ್ಯಾಂಕಾಕ್ ನಿಂದ ಆಂಬ್ಯುಲೆನ್ಸ್ ಮೂಲಕವಾಗಿ ವಿಮಾನ ನಿಲ್ದಾಣಕ್ಕೆ ಸ್ಪಂದನಾ ಮೃತದೇಹ ಕರೆತರಲಾಯಿತು. ಬಳಿಕ ವಿಮಾನದ ಮೂಲಕ ಕರೆತರಲಾಗುತ್ತಿದೆ.

ಈಗಾಗಲೇ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಸ್ಪಂದನಾ ಕುಟುಂಬಸ್ಥರು ತೆರಳಿದ್ದು, ಅಲ್ಲಿನ ಪ್ರಕ್ರಿಯೆಗಳನ್ನು ಪೂರ್ತಿಗೊಳಿಸಿ ಬೇಗನೇ ಮೃತದೇಹ ಕರೆತರುವ ವ್ಯವಸ್ಥೆ ಮಾಡಲಾಗುತ್ತಿದೆ. ಸ್ಪಂದನಾ ತಂದೆ ಬಿ.ಕೆ. ಶಿವರಾಂ ನಿವಾಸದ ಎದುರು ಅಂತಿಮ ದರ್ಶನಕ್ಕೆ ಸಕಲ ಸಿದ್ಧತೆ ನಡೆಸಲಾಗಿದೆ. ವಿಐಪಿ ಮತ್ತು ಜನ ಸಾಮಾನ್ಯರಿಗೆ ದರ್ಶನ ಪಡೆಯಲು ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ತಮಿಳು ಸಿನಿಮಾ ರಂಗದಲ್ಲಿ ಹೊಸ ಇತಿಹಾಸ ಬರೆದ ಕೂಲಿ

46ವರ್ಷಗಳ ಬಳಿಕ ಸ್ಕ್ರಿನ್ ಹಂಚಿಕೊಳ್ಳಲಿದ್ದಾರೆ ದಕ್ಷಿಣ ಭಾರತದ ಸ್ಟಾರ್ ನಟರು

ದರ್ಶನ್ ಭೇಟಿಯಾದ ಬೆನ್ನಲ್ಲೇ ಡೆವಿಲ್‌ ಸಿನಿಮಾದ ಬಿಗ್‌ಅಪ್ಡೇಟ್‌ ಕೊಟ್ಟ ವಿಜಯಲಕ್ಷ್ಮಿ

ವ್ಯಕ್ತಿಯೊಬ್ಬರಿಗೆ ರಶ್ಮಿಕಾ ಶೇಕ್‌ಹ್ಯಾಂಡ್ ಕೊಟ್ರೆ ವಿಜಯ್ ದೇವರಕೊಂಡ ಹೀಗೇ ನಡೆದುಕೊಳ್ಳುವುದಾ, Viral Video

ವಿಷ್ಣು ಸ್ಮಾರಕಕ್ಕೆ ಕಿಚ್ಚ ಜಾಗ ಕೊಟ್ರೇ, ಅಭಿಮಾನಿಗಳ ಸಂಘಟನೆ ಹೈಕೋರ್ಟ್ ಗೆ ಹೋಗೋದಾ

ಮುಂದಿನ ಸುದ್ದಿ
Show comments