Webdunia - Bharat's app for daily news and videos

Install App

ಸ್ಪಂದನಾ ಉತ್ತರಕ್ರಿಯೆಯಲ್ಲಿ ಪಾಲ್ಗೊಂಡ ದೊಡ್ಮನೆ ಕುಟುಂಬ: ಕುಂಟುತ್ತಾ ಬಂದ ಶ್ರೀಮುರಳಿ

Webdunia
ಬುಧವಾರ, 16 ಆಗಸ್ಟ್ 2023 (16:32 IST)
ಬೆಂಗಳೂರು: ಇತ್ತೀಚೆಗೆ ತೀರಿಕೊಂಡ ವಿಜಯ್ ರಾಘವೇಂದ್ರ ಪತ್ನಿ ಸ್ಪಂದನಾ ವಿಜಯ್ ರಾಘವೇಂದ್ರ ಉತ್ತರ ಕ್ರಿಯೆ, ಶಾಂತಿ ಹೋಮ ಕಾರ್ಯಕ್ರಮ ಇಂದು ನೆರವೇರಿದೆ.

ಮಲ್ಲೇಶ್ವರದಲ್ಲಿ ಬಿಕೆ ಶಿವರಾಂ ನಿವಾಸದಲ್ಲಿ ಉತ್ತರಾದಿಕ್ರಿಯೆಗಳು ನೆರವೇರಿದೆ. ಈ ಕಾರ್ಯಕ್ರಮದಲ್ಲಿ ವಿಜಯ್ ರಾಘವೇಂದ್ರ, ಸ್ಪಂದನಾ ಕುಟುಂಬಸ್ಥರು, ದೊಡ್ಮನೆ ಕುಟುಂಬಸ್ಥರಾದ ಶಿವರಾಜ್ ಕುಮಾರ್, ಗೀತಾ ಶಿವರಾಜ್ ಕುಮಾರ್, ಅಶ್ವಿನಿ ಪುನೀತ್ ರಾಜ್ ಕುಮಾರ್, ಸಂಗೀತ ನಿರ್ದೇಶಕ ಗುರುಕಿರಣ್ ಕುಟುಂಬ ಸೇರಿದಂತೆ ಆಪ್ತರು, ಅಭಿಮಾನಿಗಳು ಭಾಗಿಯಾಗಿದ್ದರು. ಸಾರ್ವಜನಿಕರಿಗಾಗಿ ಭೋಜನ ವ್ಯವಸ್ಥೆ ಮಾಡಲಾಗಿತ್ತು.

ಇನ್ನು, ಅತ್ತಿಗೆಯ ಶಾಂತಿ ಹೋಮ ಕಾರ್ಯಕ್ರಮಕ್ಕೆ ನಟ ಶ್ರೀಮುರಳಿ ಕಾಲು ನೋವಿನ ನಡುವೆಯೂ ವಾಕರ್ ನೆರವಿನಿಂದ ಬಂದಿದ್ದು ಎಲ್ಲರ ಗಮನ ಸೆಳೆಯಿತು. ಬಘೀರ ಶೂಟಿಂಗ್ ವೇಳೆ ಶ್ರೀಮುರಳಿಗೆ ಗಾಯವಾಗಿತ್ತು. ಇದಕ್ಕೆ ಶಸ್ತ್ರಚಿಕಿತ್ಸೆಗೂ ಒಳಗಾಗಿದ್ದರು. ಬಳಿಕ ಸುಧಾರಿಸಿಕೊಂಡಿದ್ದ ಶ್ರೀಮುರಳಿ ಸ್ಪಂದನಾ ಅಂತಿಮ ಕ್ರಿಯೆ ವೇಳೆ ಆರಾಮವಾಗಿದ್ದರು. ಆದರೆ ಈಗ ಮತ್ತೆ ಕಾಲುನೋವಿನಿಂದ ಕುಂಟುತ್ತಾ ಬಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments