Webdunia - Bharat's app for daily news and videos

Install App

ಸತ್ತ ಮಗನ ನೆನಪಲ್ಲಿ ಟಿಕೆಟ್ ಖರೀದಿಸಿ ಯುವರತ್ನ ವೀಕ್ಷಿಸಿದ ಕುಟುಂಬ

Webdunia
ಮಂಗಳವಾರ, 6 ಏಪ್ರಿಲ್ 2021 (07:27 IST)
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅಭಿನಯದ ‘ಯುವರತ್ನ’ ಸಿನಿಮಾ ಈಗ ರಾಜ್ಯಾದ್ಯಂತ ಸುದ್ದಿ ಮಾಡಿದೆ. ಈ ಸಿನಿಮಾವನ್ನು ಇದೀಗ ವಿಶೇಷ ಕುಟುಂಬವೊಂದು ವೀಕ್ಷಿಸಿದೆ.


ಇತ್ತೀಚೆಗೆ ತೀರಿಕೊಂಡ ಮಗನ ನೆನಪಿನಲ್ಲಿ ಟಿಕೆಟ್ ಖರೀದಿಸಿದ ಕುಟುಂಬವೊಂದು ಆತನಿಗೂ ಆಸನ ಮೀಸಲಿರಿಸಿ ಸಿನಿಮಾ ವೀಕ್ಷಿಸಿದೆ. ಮೈಸೂರಿನ ದಂಪತಿ ಪುನೀತ್ ರಾಜಕುಮಾರ್ ಅವರ ಅಪ್ಪಟ ಅಭಿಮಾನಿಗಳು. ಅವರು ಇತ್ತೀಚೆಗೆ ಮಗನನ್ನು ಕಳೆದುಕೊಂಡ ದುಃಖದಲ್ಲಿದ್ದರು.

ಆದರೆ ಪುನೀತ್ ಅಪ್ಪಟ ಅಭಿಮಾನಿಗಳಾಗಿರುವ ಈ ದಂಪತಿ ತಮ್ಮ ತೀರಿಕೊಂಡ ಮಗನ ಫೋಟೋವನ್ನು ಆತನಿಗೆ ಮೀಸಲಿರಿಸಿದ ಆಸನದಲ್ಲಿ ಇರಿಸಿ ಸಿನಿಮಾ ವೀಕ್ಷಿಸಿದೆ. ಈ ಫೋಟೋವನ್ನು ಪುನೀತ್ ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments