Webdunia - Bharat's app for daily news and videos

Install App

ಸತ್ತ ಮಗನ ನೆನಪಲ್ಲಿ ಟಿಕೆಟ್ ಖರೀದಿಸಿ ಯುವರತ್ನ ವೀಕ್ಷಿಸಿದ ಕುಟುಂಬ

Webdunia
ಮಂಗಳವಾರ, 6 ಏಪ್ರಿಲ್ 2021 (07:27 IST)
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅಭಿನಯದ ‘ಯುವರತ್ನ’ ಸಿನಿಮಾ ಈಗ ರಾಜ್ಯಾದ್ಯಂತ ಸುದ್ದಿ ಮಾಡಿದೆ. ಈ ಸಿನಿಮಾವನ್ನು ಇದೀಗ ವಿಶೇಷ ಕುಟುಂಬವೊಂದು ವೀಕ್ಷಿಸಿದೆ.


ಇತ್ತೀಚೆಗೆ ತೀರಿಕೊಂಡ ಮಗನ ನೆನಪಿನಲ್ಲಿ ಟಿಕೆಟ್ ಖರೀದಿಸಿದ ಕುಟುಂಬವೊಂದು ಆತನಿಗೂ ಆಸನ ಮೀಸಲಿರಿಸಿ ಸಿನಿಮಾ ವೀಕ್ಷಿಸಿದೆ. ಮೈಸೂರಿನ ದಂಪತಿ ಪುನೀತ್ ರಾಜಕುಮಾರ್ ಅವರ ಅಪ್ಪಟ ಅಭಿಮಾನಿಗಳು. ಅವರು ಇತ್ತೀಚೆಗೆ ಮಗನನ್ನು ಕಳೆದುಕೊಂಡ ದುಃಖದಲ್ಲಿದ್ದರು.

ಆದರೆ ಪುನೀತ್ ಅಪ್ಪಟ ಅಭಿಮಾನಿಗಳಾಗಿರುವ ಈ ದಂಪತಿ ತಮ್ಮ ತೀರಿಕೊಂಡ ಮಗನ ಫೋಟೋವನ್ನು ಆತನಿಗೆ ಮೀಸಲಿರಿಸಿದ ಆಸನದಲ್ಲಿ ಇರಿಸಿ ಸಿನಿಮಾ ವೀಕ್ಷಿಸಿದೆ. ಈ ಫೋಟೋವನ್ನು ಪುನೀತ್ ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಮಲ್ ಹಾಸನ್ ಕನ್ನಡಿಗರ ಕ್ಷಮೆ ಕೇಳಲು ಗಡುವು: ಥಗ್ ಲೈಫ್ ಸಿನಿಮಾಕ್ಕೆ ರಾಜ್ಯದಲ್ಲಿ ಬ್ಯಾನ್‌ ಎಚ್ಚರಿಕೆ

Actor Kamal Hassan: ಮೌನವಾಗಿರುವ ಕೆಲ ನಟರ ಮಧ್ಯೆ ಚೇತನ್ ಹೇಳಿಕೆಗೆ ಭಾರೀ ಮೆಚ್ಚುಗೆ

150ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಬಣ್ಣಹಚ್ಚಿದ ಬಹುಭಾಷಾ ಹಿರಿಯ ನಟ ರಾಜೇಶ್‌ ಇನ್ನಿಲ್ಲ

Kamal Hassan: ಬಹಿರಂಗ ಕ್ಷಮೆ ಕೇಳದಿದ್ದರೆ ಕಮಲ್ ಸಿನಿಮಾ ಬಿಡುಗಡೆಗೆ ಕರ್ನಾಟಕದಲ್ಲಿ ಬ್ಯಾನ್

Darshan: ಸುಮ ಅಮ್ಮನಿಂದ ದೂರವಿದ್ದರೂ ಅಂಬಿ ಅಪ್ಪಾಜಿ ಮರೆಯದ ನಟ ದರ್ಶನ್

ಮುಂದಿನ ಸುದ್ದಿ
Show comments