Webdunia - Bharat's app for daily news and videos

Install App

ಅಪ್ಪು ಅಗಲುವಿಕೆ; ನೇಣಿಗೆ ಶರಣಾದ ಅಭಿಮಾನಿ!

Webdunia
ಗುರುವಾರ, 25 ನವೆಂಬರ್ 2021 (08:18 IST)
ಹಾಸನ : ನಟ ಪುನೀತ್ ರಾಜ್ಕುಮಾರ್ ಅವರ ನಿಧನದಿಂದ ನೊಂದ ಅಭಿಮಾನಿಯೋರ್ವ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಹಾಸನ ನಗರದ ಮಯೂರ ಎಂಬುವವರು ಅಪ್ಪು ನಿಧನದಿಂದ ಮನನೊಂದು ಸಾವಿಗೆ ಶರಣಾಗಿದ್ದಾರೆ. ಪುನೀತ್ ನಿಧನದ ಬಳಿಕ ಖಿನ್ನತೆಗೊಳಗಾಗಿ ಮಂಕಾಗಿದ್ದ ಮಯೂರ ಇದೀಗ ನೇಣಿಗೆ ಶರಣಾಗಿದ್ದಾರೆ. ಅವರಿಗೆ 34 ವರ್ಷ ವಯಸ್ಸಾಗಿತ್ತು. ಅವರು ಹಾಸನದ ಡಾ.ರಾಜ್ ಕುಮಾರ್ ಅಭಿಮಾನಿಗಳ ಸಂಘದ ಅಧ್ಯಕ್ಷರಾಗಿದ್ದ ದಿವಂಗತ ಹಾ.ರಾ.ನಾಗರಾಜ್ ಪುತ್ರನಾಗಿದ್ದಾರೆ.
ನಟ ಪುನೀತ್ ಅವರ ದೊಡ್ಡ ಅಭಿಮಾನಿಯಾಗಿದ್ದ ಮಯೂರ, ಅಪ್ಪು ಅವರನ್ನು ಹಲವು ಬಾರಿ ಭೇಟಿಯಾಗಿದ್ದರು. ಅವರ ಸಾವಿನ ಬಳಿಕ ಆಘಾತಗೊಂಡು, ಮಾನಸಿಕವಾಗಿ ನೊಂದಿದ್ದರು. ಸಾಮಾಜಿಕ ಜಾಲತಾಣಗಳಲ್ಲಿ ನಿತ್ಯ ಅಪ್ಪುವಿನ ಹತ್ತಾರು ಸ್ಟೇಟಸ್ ಹಾಕಿಕೊಂಡು ದುಃಖ ಹೊರಹಾಕುತ್ತಿದ್ದರು. ನೆನ್ನೆ (ನವೆಂಬರ್ 24) ಸಂಜೆ ಹಾಸನ ನಗರದ ರಾಜಕುಮಾರ ನಗರದ ಮನೆಯಲ್ಲಿ ಅವರು ನೇಣಿಗೆ ಶರಣಾಗಿದ್ದಾರೆ. ಪೆನ್ಷನ್ ಮೊಹಲ್ಲಾ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments