Webdunia - Bharat's app for daily news and videos

Install App

ತೆಲುಗಿನಲ್ಲಿ ಸಕ್ಸಸ್ ಸಿಕ್ಕ ಬೆನ್ನಲ್ಲೇ ಶ್ರೀಲೀಲಾ ಮೇಲೆ ಕಿರಿಕ್ ಆರೋಪ

Webdunia
ಗುರುವಾರ, 23 ನವೆಂಬರ್ 2023 (08:40 IST)
ಹೈದರಾಬಾದ್: ಕನ್ನಡತಿ ನಟಿ ಶ್ರೀಲೀಲಾ ತೆಲುಗಿನಲ್ಲಿ ಈಗ ಬಿಗ್ ಸ್ಟಾರ್ ಗಳಿಗೆ ನಾಯಕಿಯಾಗುವ ಅವಕಾಶ ಪಡೆಯುವ ಮೂಲಕ ಬೇಡಿಕೆಯ ನಟಿ ಎನಿಸಿಕೊಂಡಿದ್ದಾರೆ.

ಆದರೆ ಈ ನಡುವೆ ಶ್ರೀಲೀಲಾ ಮೇಲೆ ಸಿನಿಮಾ ಪ್ರಚಾರಕ್ಕೆ ಬರದ ಆರೋಪವೊಂದು ಬಂದಿದೆ. ಶ್ರೀಲೀಲಾ-ವೈಷ್ಣವ್ ತೇಜ್ ಜೊತೆಯಾಗಿ ನಟಿಸಿರುವ ಆದಿಕೇಶವ ಸಿನಿಮಾ ಬಿಡುಗಡೆಯಾಗುತ್ತಿದೆ. ಆದರೆ ಚಿತ್ರದ ಪ್ರಚಾರಕ್ಕೆ ಶ್ರೀಲೀಲಾ ಬರುತ್ತಿಲ್ಲ ಎಂಬ ಆರೋಪ ಕೇಳಿಬಂದಿದೆ.

ಸದ್ಯಕ್ಕೆ ಪ್ರಿನ್ಸ್ ಮಹೇಶ್ ಬಾಬು, ಅಲ್ಲು ಅರ್ಜುನ್ ರಂತಹ ಬಿಗ್ ಸ್ಟಾರ್ ಗಳ ಸಿನಿಮಾದಲ್ಲಿ ಅವಕಾಶ ಪಡೆದಿರುವ ಶ್ರೀಲೀಲಾ ದೊಡ್ಡ ಬ್ಯಾನರ್ ಗಳ ಸಿನಿಮಾ ಸಿಕ್ಕಿದೆಯೆಂದು ಬೇರೆಯವರನ್ನು ಅಲಕ್ಷಿಸುತ್ತಿದ್ದಾರೆ ಎಂಬ ಆರೋಪ ಕೇಳಿಬರುತ್ತಿದೆ. ಹಾಗಿದ್ದರೂ ಸಿನಿಮಾ ಗೆಲ್ಲುತ್ತದೆ ಎಂಬ ವಿಶ್ವಾಸದಲ್ಲಿ ಚಿತ್ರತಂಡವಿದೆ.

ಶ್ರೀಲೀಲಾ ಇದೀಗ ತೆಲುಗಿನಲ್ಲಿ ಲಕ್ಕಿ ಹೀರೋಯಿನ್. ಆಕೆಯಿದ್ದರೆ ಸಿನಿಮಾ ಗೆಲ್ಲುತ್ತದೆ ಎಂಬುದು ಸ್ಟಾರ್ ಗಳ ನಂಬಿಕೆ. ಹೀಗಾಗಿ ಆಕೆ ಬಗ್ಗೆ ಏನೇ ಆರೋಪಗಳಿದ್ದರೂ ಸ್ಟಾರ್ ನಟರೇ ಆಕೆಯ ಹಿಂದೆ ಬಿದ್ದಿರುವುದು ಸುಳ್ಳಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Shilpa Shetty: ಬರ್ತಡೇ ಪಾರ್ಟಿಯಲ್ಲಿ ವಿದೇಶಿ ಮಹಿಳೆ ಜತೆ ಶಿಲ್ಪಾ ಶೆಟ್ಟಿ ರಂಪಾಟ, ಕಾರಣ ಬಿಚ್ಚಿಟ್ಟ ರಾಜ್‌ ಕುಂದ್ರಾ

ಅನಿರುದ್ಧ್‌ ಸಾಮಾಜಿಕ ಕಳಕಳಿಗೆ ಎಚ್ಚೆತ್ತ ಬಿಬಿಎಂಪಿ, ನಟ ಕಾರ್ಯವೈಖರಿಗೆ ಭಾರೀ ಮೆಚ್ಚುಗೆ, Video

Arbaaz Khan: ಎರಡನೇ ಪತ್ನಿಯಿಂದ ಶೀಘ್ರದಲ್ಲೇ ಮಗುವನ್ನು ಸ್ವಾಗತಿಸಲಿದ್ದಾರೆ ಬಾಲಿವುಡ್‌ನ ಈ ನಟ

ಮಂಗ್ಲಿ ಬರ್ತ್‌ಡೇ ಪಾರ್ಟಿಯಲ್ಲಿ ಡ್ರಗ್‌ ಪತ್ತೆ: ಖ್ಯಾತ ಗಾಯಕಿ ಸೇರಿದಂತೆ ಹಲವರ ಮೇಲೆ ಕೇಸ್‌ ದಾಖಲು

Renukaswamy murder case: ದರ್ಶನ್, ಪವಿತ್ರಾ ಗೌಡ ಅರೆಸ್ಟ್ ಆಗಿದ್ದು ಇದೇ ದಿನ

ಮುಂದಿನ ಸುದ್ದಿ
Show comments