Webdunia - Bharat's app for daily news and videos

Install App

ತೆಲುಗಿನಲ್ಲಿ ಸಕ್ಸಸ್ ಸಿಕ್ಕ ಬೆನ್ನಲ್ಲೇ ಶ್ರೀಲೀಲಾ ಮೇಲೆ ಕಿರಿಕ್ ಆರೋಪ

Webdunia
ಗುರುವಾರ, 23 ನವೆಂಬರ್ 2023 (08:40 IST)
ಹೈದರಾಬಾದ್: ಕನ್ನಡತಿ ನಟಿ ಶ್ರೀಲೀಲಾ ತೆಲುಗಿನಲ್ಲಿ ಈಗ ಬಿಗ್ ಸ್ಟಾರ್ ಗಳಿಗೆ ನಾಯಕಿಯಾಗುವ ಅವಕಾಶ ಪಡೆಯುವ ಮೂಲಕ ಬೇಡಿಕೆಯ ನಟಿ ಎನಿಸಿಕೊಂಡಿದ್ದಾರೆ.

ಆದರೆ ಈ ನಡುವೆ ಶ್ರೀಲೀಲಾ ಮೇಲೆ ಸಿನಿಮಾ ಪ್ರಚಾರಕ್ಕೆ ಬರದ ಆರೋಪವೊಂದು ಬಂದಿದೆ. ಶ್ರೀಲೀಲಾ-ವೈಷ್ಣವ್ ತೇಜ್ ಜೊತೆಯಾಗಿ ನಟಿಸಿರುವ ಆದಿಕೇಶವ ಸಿನಿಮಾ ಬಿಡುಗಡೆಯಾಗುತ್ತಿದೆ. ಆದರೆ ಚಿತ್ರದ ಪ್ರಚಾರಕ್ಕೆ ಶ್ರೀಲೀಲಾ ಬರುತ್ತಿಲ್ಲ ಎಂಬ ಆರೋಪ ಕೇಳಿಬಂದಿದೆ.

ಸದ್ಯಕ್ಕೆ ಪ್ರಿನ್ಸ್ ಮಹೇಶ್ ಬಾಬು, ಅಲ್ಲು ಅರ್ಜುನ್ ರಂತಹ ಬಿಗ್ ಸ್ಟಾರ್ ಗಳ ಸಿನಿಮಾದಲ್ಲಿ ಅವಕಾಶ ಪಡೆದಿರುವ ಶ್ರೀಲೀಲಾ ದೊಡ್ಡ ಬ್ಯಾನರ್ ಗಳ ಸಿನಿಮಾ ಸಿಕ್ಕಿದೆಯೆಂದು ಬೇರೆಯವರನ್ನು ಅಲಕ್ಷಿಸುತ್ತಿದ್ದಾರೆ ಎಂಬ ಆರೋಪ ಕೇಳಿಬರುತ್ತಿದೆ. ಹಾಗಿದ್ದರೂ ಸಿನಿಮಾ ಗೆಲ್ಲುತ್ತದೆ ಎಂಬ ವಿಶ್ವಾಸದಲ್ಲಿ ಚಿತ್ರತಂಡವಿದೆ.

ಶ್ರೀಲೀಲಾ ಇದೀಗ ತೆಲುಗಿನಲ್ಲಿ ಲಕ್ಕಿ ಹೀರೋಯಿನ್. ಆಕೆಯಿದ್ದರೆ ಸಿನಿಮಾ ಗೆಲ್ಲುತ್ತದೆ ಎಂಬುದು ಸ್ಟಾರ್ ಗಳ ನಂಬಿಕೆ. ಹೀಗಾಗಿ ಆಕೆ ಬಗ್ಗೆ ಏನೇ ಆರೋಪಗಳಿದ್ದರೂ ಸ್ಟಾರ್ ನಟರೇ ಆಕೆಯ ಹಿಂದೆ ಬಿದ್ದಿರುವುದು ಸುಳ್ಳಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments