Webdunia - Bharat's app for daily news and videos

Install App

ಕ್ರಿಕೆಟ್ ಕೈ ಕೊಡ್ತು, ಕನ್ನಡ ಸಿನಿಮಾ ಶ್ರೀಶಾಂತ್ ಕೈ ಹಿಡೀತು

Webdunia
ಮಂಗಳವಾರ, 15 ಆಗಸ್ಟ್ 2017 (10:11 IST)
ಬೆಂಗಳೂರು: ಕೇರಳ ಮೂಲದ ಕ್ರಿಕೆಟಿಗ ಶ್ರೀಶಾಂತ್ ಗೆ ಬೆಂಗಳೂರು ನಂಟಿದೆ. ಇದೀಗ ಕ್ರಿಕೆಟ್ ನಲ್ಲಿ ಬಿಸಿಸಿಐ ಆಡಲು ಅವಕಾಶ ಮಾಡಿಕೊಡದ ಕಾರಣ ಶ್ರೀಶಾಂತ್ ಸ್ಯಾಂಡಲ್ ವುಡ್ ನತ್ತ  ಪಯಣ ಬೆಳೆಸಿದ್ದಾರೆ.

 
ಈಗಾಗಲೇ ಮಲಯಾಳ ಸಿನಿಮಾವೊಂದರಲ್ಲಿ  ನಾಯಕರಾಗಿ ಕಾಣಿಸಿಕೊಂಡಿದ್ದ ಶ್ರೀಶಾಂತ್ ಇದೀಗ ಕನ್ನಡ ಸಿನಿಮಾವೊಂದರಲ್ಲಿ ನಟಿಸಲಿರುವ ಸುದ್ದಿ ಬಂದಿದೆ.

ಕೆಂಪೇಗೌಡ 2 ಚಿತ್ರದಲ್ಲಿ ಶ್ರೀಶಾಂತ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಕೋಮಲ್ ನಾಯಕರಾಗಿ ನಟಿಸುತ್ತಿರುವ ಚಿತ್ರವನ್ನು ಶಂಕರ್ ಗೌಡ ನಿರ್ದೇಶಿಸುತ್ತಿದ್ದಾರೆ.

ಇದನ್ನೂ ಓದಿ.. ‘ಆಡದಿದ್ರೆ ಯುವರಾಜ್ ಗೂ ಒಂದೇ ನೀತಿ ಧೋನಿಗೂ ಒಂದೇ ನೀತಿ’
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments