Webdunia - Bharat's app for daily news and videos

Install App

ನಟ ಆರ್ಯನ ವಿರುದ್ಧ ವಂಚನೆ ಆರೋಪ ಮಾಡಿದ ಶ್ರೀಲಂಕಾದ ಮಹಿಳೆ

Webdunia
ಸೋಮವಾರ, 1 ಮಾರ್ಚ್ 2021 (10:20 IST)
ಚೆನ್ನೈ : ಜರ್ಮನಿಯಲ್ಲಿ ವಾಸಿಸುತ್ತಿರುವ ಶ್ರೀಲಂಕಾದ ಮಹಿಳೆಯೊಬ್ಬಳು ತಮಿಳುನಾಡು ಸರ್ಕಾರಕ್ಕೆ ನಟ ಆರ್ಯನ ವಿರುದ್ಧ ದೂರು ನೀಡಿದ್ದು, ಕ್ರಮ ಕೈಗೊಳ್ಳುವಂತೆ ಕೋರಿ ಪ್ರಧಾನಿ ಮೋದಿಗೆ ಇಮೇಲ್ ಕಳುಹಿಸಿದ್ದಾಳೆ ಎಂಬುದಾಗಿ ತಿಳಿದುಬಂದಿದೆ.

ತನ್ನನ್ನು ಮದುವೆಯಾಗುವುದಾಗಿ ಭರವಸೆ ನೀಡಿದ ನಟ ಆರ್ಯ ಕೊರೊನಾ ವೈರಸ್ ಲಾಕ್ ಡೌನ್ ವೇಳೆ ಯಾವುದೇ ಹೊಸ ಚಿತ್ರಗಳಿಗೆ ಸಹಿ ಹಾಕಿಲ್ಲವಾದ ಕಾರಣ ತನ್ನಿಂದ 70ಲಕ್ಷದ 40ಸಾವಿರ ರೂ. ತೆಗೆದುಕೊಂಡಿದ್ದಾನೆ. ಬಳಿಕ ಆತನನ್ನು ಸಂಪರ್ಕಿಸಿದ್ದಾಗ ಮದುವೆಯನ್ನು ನಿರಾಕರಿಸಿದ್ದಲ್ಲದೇ  ಹಣವನ್ನು ಹಿಂದಕ್ಕೆ ನೀಡದೆ ನಿಂದನೆ ಮಾಡಿದ್ದಾನೆ ಎಂದು ಆರೋಪಿಸಿ ಇದಕ್ಕೆ ಸಂಬಂಧಿಸಿದ ಸಾಕ್ಷಿಗಳಿವೆ ಎಂದು  ತಿಳಿಸಿದ್ದಾಳೆ.

ಆದರೆ ಇದಕ್ಕೆ ಪ್ರತಿಕ್ರಿಯಿಸಿದ ನೆಟಿಜನ್, ಆರ್ಯ ಸಾಂಕ್ರಾಮಿಕ ರೋಗಕ್ಕೂ ಮುಂಚೆಯೇ ಮದುವೆಯಾಗಿದ್ದಾರೆ. ಹಾಗೇ ಕೊರೊನಾ ಸಮಯದಲ್ಲಿ ಒಂದು ಚಿತ್ರವನ್ನು ಮುಗಿಸಿ ಮತ್ತೊಂದು ಚಿತ್ರಕ್ಕೆ ಸಹಿ ಹಾಕಿದ್ದಾರೆ ಎಂದು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments