Webdunia - Bharat's app for daily news and videos

Install App

ಕಾಸ್ಟಿಂಗ್ ಕೌಚ್ ಬಗ್ಗೆ ಧ್ವನಿ ಎತ್ತಿದ್ದ ಶ್ರೀರೆಡ್ಡಿ ಬಯೋಪಿಕ್ ಚಿತ್ರ ಬಿಡುಗಡೆಗೆ ತಡೆ

Webdunia
ಗುರುವಾರ, 11 ಮಾರ್ಚ್ 2021 (10:42 IST)
ಹೈದರಾಬಾದ್ : ನಟಿ ನಿರ್ದೇಶಕ ರಾಜಂಗಂ ಅವರು ಈ ಹಿಂದೆ ಚಿತ್ರರಂಗದ ಕಾಸ್ಟಿಂಗ್ ಕೌಚ್ ಬಗ್ಗೆ ಧ್ವನಿ ಎತ್ತಿದ್ದ ನಟಿ ಶ್ರೀರೆಡ್ಡಿ ಅವರ ‘ರೆಡ್ಡಿ ಡೈರಿ’ ಶೀರ್ಷಿಕೆಯ ಜೀವನಚರಿತ್ರೆಯನ್ನು ನಿರ್ಮಿಸುತ್ತಿದ್ದಾರೆ.

ಈ ಚಿತ್ರ ನಟನಾ ಅವಕಾಶಗಳಿಗೆ ಪ್ರತಿಯಾಗಿ ಲೈಂಗಿಕ ಕಿರುಕುಳ ಸ್ವೀಕರಿಸಲು ಒತ್ತಾಯಿಸುವ ಮೂಲಕ ಉದ್ಯಮದ ಗಣ್ಯರು ಯುವ ಮಹತ್ವಾಕಾಂಕ್ಷಿ ನಟಿಯರ ಜೀವನವನ್ನು ಹೇಗೆ ಹಾಳು ಮಾಡುತ್ತಾರೆ ಎಂಬುದನ್ನು ತೆರೆದಿಡುತ್ತದೆ ಎನ್ನಲಾಗಿದೆ. ಈ ಚಿತ್ರವನ್ನು ನಿರ್ಮಾಪಕ ರವಿ ದೇವನ್ ನಿರ್ಮಿಸುತ್ತಿದ್ದಾರೆ.

ಆದರೆ ಇತ್ತೀಚಿಗೆ ಈ ಚಿತ್ರದ ಕೆಲಸಗಳನ್ನು ನಿಲ್ಲಿಸುವಂತೆ ಅಪರಿಚಿತ ವ್ಯಕ್ತಿಗಳು ಫೋನ್ ಕರೆಗಳ ಮೂಲಕ ಬೆದರಿಕೆ ಹಾಕಿದ್ದಾರೆ ಮತ್ತು ಚಿತ್ರ ಬಿಡುಗಡೆ ಮಾಡಲು ತಡೆಯೊಡ್ಡುವುದಾಗಿ ಸವಾಲು ಹಾಕಿದ್ದಾರೆ ಎನ್ನಲಾಗಿದೆ. ಹೀಗಾಗಿ ನಿರ್ಮಾಪಕರು ಅವರ ವಿರುದ್ಧ ಪೊಲೀಸರಿಗೆ ದೂರು ನೀಡಲು ನಿರ್ಧರಿಸಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮಡೆನೂರು ಮನು ಕಾಲಿಗೆ ಬಿದ್ದು ಕ್ಷಮೆ ಕೇಳಿದ್ರೆ ಶಿವಣ್ಣ ಏನು ಮಾಡಿದ್ರು ವಿಡಿಯೋ ನೋಡಿ

ಕೆಜಿಎಫ್ ನಟ ದಿನೇಶ್ ಮಂಗಳೂರು ಇನ್ನಿಲ್ಲ

ದರ್ಶನ್‌ ಫ್ಯಾನ್ಸ್‌ಗಳಿಗೆ ಡಬಲ್‌ ಗುಡ್‌ನ್ಯೂಸ್‌: ಮಹತ್ವದ ಸಂದೇಶ ಹಂಚಿಕೊಂಡ ವಿಜಯಲಕ್ಷ್ಮಿ

ಬಿಕಿನಿ ತೊಟ್ಟು ಪಡ್ಡೆ ಹೈಕಳ ಹಾರ್ಟ್‌ ಬೀಟ್ ಹೆಚ್ಚಿಸಿದ ಸೋನು ಗೌಡ

ಮತ್ತೇ ಒಂದಾಗುವ ನಿರ್ಧಾರ ಕೈಗೊಂಡ ಬಾಲಿವುಡ್‌ನ ಸ್ಟಾರ್ ಜೋಡಿ, ವಕೀಲರು ಹೇಳಿದ್ದೇನು

ಮುಂದಿನ ಸುದ್ದಿ