ಶ್ರೀಮುರಳಿ ಜತೆ ಪ್ರಶಾಂತ್ ನೀಲ್ ಸಿನಿಮಾ: ಆದರೆ ಈ ಬಾರಿ ನಿರ್ದೇಶಕರು ಬೇರೆ

Webdunia
ಗುರುವಾರ, 17 ಡಿಸೆಂಬರ್ 2020 (16:53 IST)
ಬೆಂಗಳೂರು: ಹೊಂಬಾಳೆ ಫಿಲಂಸ್ ತನ್ನ ಮತ್ತೊಂದು ಸಿನಿಮಾ ಘೋಷಣೆ ಮಾಡಿದ್ದು, ಶ್ರೀಮುರಳಿ ನಾಯಕರಾಗಿರಲಿದ್ದಾರೆ. ಇದರ ಫಸ್ಟ್ ಲುಕ್ ಬಿಡುಗಡೆ ಮಾಡಲಾಗಿದೆ.


ಇಂದು ಶ್ರೀಮುರಳಿ ಬರ್ತ್ ಡೇ ದಿನ ಹೊಸ ಸಿನಿಮಾದ ಟೈಟಲ್ ಅನೌನ್ಸ್ ಮಾಡಲಾಗಿದೆ. ‘ಬಘೀರ’ ಎಂಬ ವಿಶಿಷ್ಟ ಟೈಟಲ್ ನೊಂದಿಗೆ ಹೊಸ ಸಿನಿಮಾ ಘೋಷಣೆಯಾಗಿದೆ. ವಿಶೇಷವೆಂದರೆ ಈ ಸಿನಿಮಾ ಮೂಲಕ ಪ್ರಶಾಂತ್ ನೀಲ್-ಶ್ರೀಮುರಳಿ ಜೋಡಿ ಮತ್ತೆ ಒಟ್ಟು ಸೇರಿದ್ದಾರೆ. ಆದರೆ ಈ ಸಿನಿಮಾವನ್ನು ಪ್ರಶಾಂತ್ ನಿರ್ದೇಶಿಸುತ್ತಿಲ್ಲ. ಬದಲಾಗಿ  ಕತೆ ಮಾತ್ರ ಅವರದ್ದಾಗಿದೆ. ನಿರ್ದೇಶನ ಸೂರಿ ಮಾಡಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ದರ್ಶನ್ ಜೈಲು ಸೇರಿ ಶತದಿನೋತ್ಸವ, ಹೇಗಿದೆ ದಾಸನ ಜೈಲು ವಾಸ

ರಶ್ಮಿಕಾ ಮಂದಣ್ಣ ಮನೋಜ್ಞ ಅಭಿನಯದ ದಿ ಗರ್ಲ್​ಫ್ರೆಂಡ್ ಸಿನಿಮಾ ಒಟಿಟಿ ಬರಲು ಸಜ್ಜು

ನಟ ಮಂಜು ಮನೋಜ್ ಶುರು ಮಾಡಿರುವ ಹೊಸ ಬಿಸಿನೆಸ್ ಏನ್ ಗೊತ್ತಾ

ನೀವು ಹೋದರೂ ನಮ್ಮ ಜೊತೆಯಲ್ಲೇ ಇದ್ದೀರಾ: ಸುಮಲತಾ ಭಾವುಕಾ ಪೋಸ್ಟ್

ನಟ ಧರ್ಮೇಂದ್ರ ನಿಧನಕ್ಕೆ ರಾಷ್ಟ್ರಪತಿ, ಪ್ರಧಾನಿ ಸಂತಾಪ

ಮುಂದಿನ ಸುದ್ದಿ
Show comments