Webdunia - Bharat's app for daily news and videos

Install App

ಯಾವತ್ತೂ ಬಿಟ್ಕೊಡಲ್ಲ: ದರ್ಶನ್ ಬಗ್ಗೆ ಶ್ರೀಮುರಳಿ ಮಾತು

Webdunia
ಗುರುವಾರ, 22 ಜುಲೈ 2021 (09:13 IST)
ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್-ಇಂದ್ರಜಿತ್ ಲಂಕೇಶ್ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವರು ಡಿ  ಬಾಸ್ ಗೆ ಸಾಮಾಜಿಕ ಜಾಲತಾಣದ ಮೂಲಕ ತಮ್ಮ ಬೆಂಬಲ ವ್ಯಕ್ತಪಡಿಸಿದ್ದರು.


ಇದೀಗ ನಟ ರೋರಿಂಗ್ ಸ್ಟಾರ್ ಶ್ರೀಮುರಳಿ ಕೂಡಾ ದರ್ಶನ್ ಬೆಂಬಲಕ್ಕೆ ನಿಂತಿರುವುದಾಗಿ ಹೇಳಿಕೊಂಡಿದ್ದಾರೆ. ಅಭಿಮಾನಿಯೊಬ್ಬರು ನೀವು ಅವರನ್ನು ಫ್ರೆಂಡ್ ಅಂತೀರಾ, ಆದರೆ ಅವರ ಕಷ್ಟದ ಟೈಮಲ್ಲಿ ಜೊತೆ ನಿಲ್ಲೋದು ಸರಿ ಅಲ್ವಾ ಎಂದು ಪ್ರಶ್ನಿಸಿದ್ದರು.

ಇದಕ್ಕೆ ಉತ್ತರಿಸಿರುವ ಶ್ರೀಮುರಳಿ, ದರ್ಶನ್, ಅವರನ್ನು ಯಾವತ್ತಿಗೂ ನಾನು ಬಿಟ್ಕೊಡಲ್ಲ ಎಂದಿದ್ದಾರೆ. ಈಗಾಗಲೇ ಅಭಿಷೇಕ್ ಅಂಬರೀಶ್, ಪ್ರಜ್ವಲ್ ದೇವರಾಜ್, ಧನ್ವೀರ್ ಗೌಡ, ಗಾಯಕ ಹೇಮಂತ್ ಸೇರಿದಂತೆ ಅನೇಕರು ದರ್ಶನ್ ಪರವಾಗಿ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದರು. ಅವರ ಸಾಲಿಗೆ ಶ್ರೀಮುರಳಿ ಕೂಡಾ ಸೇರಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮಾಫಿ ಸಾಕ್ಷಿ ಅರ್ಜಿಯಲ್ಲಿ ರೇಣುಕಾಸ್ವಾಮಿ ಮರ್ಡರ್ ಕುರಿತು ಪ್ರದೋಷ್ ಹೇಳಿದ ಭಯಾನಕ ವಿಚಾರಗಳ ವಿವರ ಇಲ್ಲಿದೆ

ಟಾಕ್ಸಿಕ್ ನಲ್ಲಿ ಪತ್ನಿ ಹಸಿಬಿಸಿ ದೃಶ್ಯ: ಕೊನೆಗೂ ಮೌನ ಮುರಿದ ಸಿದ್ಧಾರ್ಥ ಮಲ್ಹೋತ್ರಾ

ಫೋಟೋಗೆ ಬೇಡಿಕೆಯಿಟ್ಟ ಫ್ಯಾನ್ಸ್‌ ವೇದಿಕೆ ಮೇಲೆ ನಡೆದುಕೊಂಡ ರೀತಿಗೆ ಮುಜುಗರಕ್ಕೊಳಗಾದ ನಟಿ ನಿಕಿತಾ ರಾವಲ್‌, Video

ಯಶ್‌ ಸಿನಿಮಾ ದೃಷ್ಟಿಕೋಣ ನನ್ನನ್ನು ಬೆರಗುಗೊಳಿಸಿತು: ಲೇಡಿ ಸೂಪರ್‌ಸ್ಟಾರ್‌ ನಯನತಾರಾ

ನಿಮ್ಮ ಯಶ್ ಯಾವತ್ತೂ ಕನ್ನಡಿಗರು ತಲೆ ತಗ್ಗಿಸುವ ಕೆಲಸ ಮಾಡಲ್ಲ: ಟಾಕ್ಸಿಕ್ ಟ್ರೈಲರ್ ನಲ್ಲಿ ಯಶ್ ಪ್ರಾಮಿಸ್ Video

ಮುಂದಿನ ಸುದ್ದಿ
Show comments