Webdunia - Bharat's app for daily news and videos

Install App

ಯಾವತ್ತೂ ಬಿಟ್ಕೊಡಲ್ಲ: ದರ್ಶನ್ ಬಗ್ಗೆ ಶ್ರೀಮುರಳಿ ಮಾತು

Webdunia
ಗುರುವಾರ, 22 ಜುಲೈ 2021 (09:13 IST)
ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್-ಇಂದ್ರಜಿತ್ ಲಂಕೇಶ್ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವರು ಡಿ  ಬಾಸ್ ಗೆ ಸಾಮಾಜಿಕ ಜಾಲತಾಣದ ಮೂಲಕ ತಮ್ಮ ಬೆಂಬಲ ವ್ಯಕ್ತಪಡಿಸಿದ್ದರು.


ಇದೀಗ ನಟ ರೋರಿಂಗ್ ಸ್ಟಾರ್ ಶ್ರೀಮುರಳಿ ಕೂಡಾ ದರ್ಶನ್ ಬೆಂಬಲಕ್ಕೆ ನಿಂತಿರುವುದಾಗಿ ಹೇಳಿಕೊಂಡಿದ್ದಾರೆ. ಅಭಿಮಾನಿಯೊಬ್ಬರು ನೀವು ಅವರನ್ನು ಫ್ರೆಂಡ್ ಅಂತೀರಾ, ಆದರೆ ಅವರ ಕಷ್ಟದ ಟೈಮಲ್ಲಿ ಜೊತೆ ನಿಲ್ಲೋದು ಸರಿ ಅಲ್ವಾ ಎಂದು ಪ್ರಶ್ನಿಸಿದ್ದರು.

ಇದಕ್ಕೆ ಉತ್ತರಿಸಿರುವ ಶ್ರೀಮುರಳಿ, ದರ್ಶನ್, ಅವರನ್ನು ಯಾವತ್ತಿಗೂ ನಾನು ಬಿಟ್ಕೊಡಲ್ಲ ಎಂದಿದ್ದಾರೆ. ಈಗಾಗಲೇ ಅಭಿಷೇಕ್ ಅಂಬರೀಶ್, ಪ್ರಜ್ವಲ್ ದೇವರಾಜ್, ಧನ್ವೀರ್ ಗೌಡ, ಗಾಯಕ ಹೇಮಂತ್ ಸೇರಿದಂತೆ ಅನೇಕರು ದರ್ಶನ್ ಪರವಾಗಿ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದರು. ಅವರ ಸಾಲಿಗೆ ಶ್ರೀಮುರಳಿ ಕೂಡಾ ಸೇರಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಟಾಕ್ಸಿಕ್ ಸಿನಿಮಾ ಮೊದಲ ದಿನ ಗಳಿಸಿದ್ದೆಷ್ಟು, ಭಾರೀ ನಿರೀಕ್ಷೆಯ ಸಿನಿಮಾ ಮೊದಲ ದಿನ ಗಳಿಸಿದ್ದೆಷ್ಟು: ನಿಜಕ್ಕೂ ಶಾಕಿಂಗ್

ಭಾರೀ ವಿವಾದ ಬೆನ್ನಲ್ಲೇ ರಕ್ಷಾಬಂಧನದ ಜಾಹೀರಾತು ವಾಪಸ್‌ ಪಡೆದ ಜಿವಾ: ನಟಿ ಕೃತಿ ಸನೋನ್‌ಗೆ ಶಾಕ್‌

ಫೋಟೋ ಕೇಳಿದ್ರೆ ಬೈದ್ರೆ… ಭದ್ರತಾ ಸಿಬ್ಬಂದಿ ಜೊತೆ ರಿತೇಶ್ ದೇಶಮುಖ್, ಜೆನಿಲಿಯಾ ನಡೆದುಕೊಂಡ ರೀತಿಗೆ ನೆಟ್ಟಿಗರು ಫಿದಾ Video

ಯಶ್ ಹೇಳಿದ್ರೂ ಕ್ಯಾರೇ ಇಲ್ಲ: ಟಾಕ್ಸಿಕ್ ಸಿನಿಮಾಗೆ ಅಭಿಮಾನಿಗಳೇ ಹೀಗೆ ಮಾಡಿದರೆ ಹೇಗೆ

Toxic: ಟಾಕ್ಸಿಕ್ ಸಿನಿಮಾ ವೀಕ್ಷಿಸುವ ಮುನ್ನ ತಿಳಿದುಕೊಳ್ಳಲೇಬೇಕಾದ 5 ವಿಚಾರಗಳು

ಮುಂದಿನ ಸುದ್ದಿ
Show comments