Webdunia - Bharat's app for daily news and videos

Install App

ಚೇತರಿಸಿಕೊಂಡ ಶ್ರೀಮುರಳಿ, ಶೀಘ್ರದಲ್ಲೇ ಕಮ್ ಬ್ಯಾಕ್

Webdunia
ಗುರುವಾರ, 18 ಮೇ 2023 (07:20 IST)
ಬೆಂಗಳೂರು: ರೋರಿಂಗ್ ಸ್ಟಾರ್ ಶ್ರೀಮುರಳಿ ಕಳೆದ ಕೆಲವು ದಿನಗಳಿಂದ ಸಿನಿಮಾ ಶೂಟಿಂಗ್ ನಿಂದ ದೂರವಿದ್ದಾರೆ. ಇದಕ್ಕೆ ಕಾರಣ ಅವರ ಅನಾರೋಗ್ಯ.

ಶ್ರೀಮುರಳಿ ಬಘೀರ ಶೂಟಿಂಗ್ ವೇಳೆ ಸಾಹಸ ದೃಶ್ಯದ ಚಿತ್ರೀಕರಣ ಮಾಡುವಾಗ ಕಾಲಿಗೆ ಪೆಟ್ಟು ಮಾಡಿಕೊಂಡಿದ್ದರು. ಬಳಿಕ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡಿದ್ದರು.

ಹೀಗಾಗಿ ಕೆಲವು ತಿಂಗಳಿನಿಂದ ಬಘೀರ ಶೂಟಿಂಗ್ ಸ್ಥಗಿತವಾಗಿತ್ತು. ಇದೀಗ ಶ್ರೀಮುರಳಿ ಚೇತರಿಸಿಕೊಂಡಿದ್ದು, ಬಘೀರ ಶೂಟಿಂಗ್ ಮತ್ತೆ ಆರಂಭವಾಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Kantara Chapter 1: ರಿಷಭ್ ಶೆಟ್ಟಿ ಜನ್ಮದಿನಕ್ಕೆ ಕಾಂತಾರ ಚಾಪ್ಟರ್ 1 ಬಿಗ್ ಅಪ್ ಡೇಟ್

ಅಕ್ರಮ ಚಿನ್ನ ಸಾಗಣೆ ಪ್ರಕರಣ: ಬೆಚ್ಚಿಬೀಳಿಸುತ್ತೆ ರನ್ಯಾ ರಾವ್‌ ಮಾಸ್ಟರ್ ಮೈಂಡ್‌

ಎಕ್ಕ ಬಿಡುಗಡೆಗೆ ದಿನಗಣನೆ ಮಾಡುತ್ತಿರುವಾಗಲೇ ಮಂತ್ರಾಲಯಕ್ಕೆ ಯುವ ರಾಜ್‌ಕುಮಾರ್ ಭೇಟಿ

ಶೆಫಾಲಿ ಮರಣದ ಕೆಲ ಗಂಟೆಗಳಲ್ಲೇ ನಾಯಿ ಜತೆ ಪರಾಗ್ ವಾಕಿಂಗ್‌: ಕಾರಣ ಬಿಚ್ಚಿಟ್ಟ ಆಪ್ತ ಸ್ನೇಹಿತ

ಪೃಥ್ವಿ ಭಟ್ ರನ್ನು ಕ್ಷಮಿಸಿದ್ರಾ ಅಪ್ಪ, ಅಮ್ಮ: ಮದುವೆ ಬಳಿಕ ಏನಾಗಿದೆ ಎಲ್ಲವೂ ಬಹಿರಂಗ

ಮುಂದಿನ ಸುದ್ದಿ
Show comments