Webdunia - Bharat's app for daily news and videos

Install App

‘ಮದಗಜ’ ಶೂಟಿಂಗ್ ಮುಕ್ತಾಯ: ಫ್ಯಾನ್ಸ್ ಗೆ ಪತ್ರ ಬರೆದ ಶ್ರೀಮುರಳಿ

Webdunia
ಶುಕ್ರವಾರ, 27 ಆಗಸ್ಟ್ 2021 (08:53 IST)
ಬೆಂಗಳೂರು: ಉಮಾಪತಿ ಗೌಡ ನಿರ್ಮಾಣದ ರೋರಿಂಗ್ ಸ್ಟಾರ್ ಶ್ರೀಮುರಳಿ ಅಭಿನಯದ ‘ಮದಗಜ’ ಸಿನಿಮಾ ಶೂಟಿಂಗ್ ಮುಕ್ತಾಯವಾಗಿದೆ.


ಈ ಹಿನ್ನಲೆಯಲ್ಲಿ ನಟ ಶ್ರೀಮುರಳಿ ಸುದೀರ್ಘ ಪತ್ರ ಬರೆದು ಅಭಿಮಾನಿಗಳಿಗೆ ಧನ್ಯವಾದ ಸಲ್ಲಿಸಿದ್ದಾರೆ. ಸೋಷಿಯಲ್ ಮೀಡಿಯಾ ಮೂಲಕ ತಮಗೆ ಬೆಂಬಲವಾಗಿ ನಿಂತ ಅಭಿಮಾನಿಗಳನ್ನು ನೆನೆದಿದ್ದಾರೆ.

‘ಈ ಪ್ರಯಾಣದುದ್ದಕ್ಕೂ ನಮಗೆ ಬೆಂಬಲವಾಗಿ ನಿಂತ ಎಲ್ಲಾ ಅಭಿಮಾನಿಗಳಿಗೂ ಧನ್ಯವಾದ. ಪ್ರತಿಯೊಬ್ಬರನ್ನೂ ನಾನು ಮಿಸ್ ಮಾಡಿಕೊಳ್ಳುತ್ತೇನೆ. ಈ ತಂಡದೊಂದಿಗೆ ಕೆಲಸ ಮಾಡಿರುವುದು ಖುಷಿಕೊಟ್ಟಿದೆ. ಮುಂದಿನ ಬಾರಿ ಭೇಟಿಯಾಗೋಣ. ಅಲ್ಲಿಯವರೆಗೆ ಪ್ರೀತಿಯಿರಲಿ’ ಎಂದು ಶ್ರೀಮುರಳಿ ಹೇಳಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವಿವಾದದಿಂದಾಗಿ ಕರ್ಣ ಸೀರಿಯಲ್ ನಿಂದ ಹೊರಬಂದರಾ ಭವ್ಯಾ ಗೌಡ

ಮಾಣಿ ಜಲಾಶಯದಲ್ಲಿ ದೋಣಿ ದುರಂತ: ಕಾಂತಾರ ಚಿತ್ರತಂಡಕ್ಕೆ ಬಿಗ್ ಶಾಕ್‌

ನಿಂತೇ ಹೋಯಿತು ಎಂದು ಸುದ್ದಿಯಾಗಿದ್ದ ಸತೀಶ್ ನೀನಾಸಂ ಸಿನಿಮಾ ಶೂಟಿಂಗ್ ಪೂರ್ಣ

ವೃಕ್ಷಮಾತೆ ಸಿನಿಮಾ ತಂಡದ ವಿರುದ್ಧ ದೂರು ಕೊಟ್ಟ ಸಾಲು ಮರದ ತಿಮ್ಮಕ್ಕ ದೂರು

ವಿಜಯ್ ದೇವರಕೊಂಡ ಅದೆಲ್ಲವೂ ನನಗಿಷ್ಟ ಎಂದು ನಾಚಿಕೊಂಡ ರಶ್ಮಿಕಾ

ಮುಂದಿನ ಸುದ್ದಿ
Show comments