Select Your Language

Notifications

webdunia
webdunia
webdunia
webdunia

ಬ್ರೇಕ್ ಬಳಿಕ ಶೂಟಿಂಗ್ ಗೆ ಮರಳಲಿರುವ ಶ್ರೀಮುರಳಿ

ಬ್ರೇಕ್ ಬಳಿಕ ಶೂಟಿಂಗ್ ಗೆ ಮರಳಲಿರುವ ಶ್ರೀಮುರಳಿ
ಬೆಂಗಳೂರು , ಬುಧವಾರ, 16 ಸೆಪ್ಟಂಬರ್ 2020 (09:21 IST)
ಬೆಂಗಳೂರು: ಲಾಕ್ ಡೌನ್ ನ ಸುದೀರ್ಘ ಬ್ರೇಕ್ ಬಳಿಕ ರೋರಿಂಗ್ ಸ್ಟಾರ್ ಶ್ರೀಮುರಳಿ ಶೂಟಿಂಗ್ ಗೆ ಮರಳಲಿದ್ದಾರೆ. ಶ್ರೀಮುರಳಿ ಅಭಿನಯದ ‘ಮದಗಜ’ ಸಿನಿಮಾ ಈಗಾಗಲೇ ಸೆಟ್ಟೇರಿತ್ತು.


ಆದರೆ ಲಾಕ್ ಡೌನ್ ಕಾರಣದಿಂದ ಶೂಟಿಂಗ್ ಸ್ಥಗಿತಗೊಂಡಿತ್ತು. ಇದೀಗ ಎರಡನೇ ಹಂತದ ಚಿತ್ರೀಕರಣ ಸೆಪ್ಟೆಂಬರ್ 19 ರಿಂದ ಆರಂಭವಾಗಲಿರುವುದಾಗಿ ಚಿತ್ರತಂಡ ಹೇಳಿದೆ. ಈ ಸಿನಿಮಾದಲ್ಲಿ ಶ್ರೀಮುರಳಿಗೆ ನಾಯಕಿಯಾಗಿ ಆಶಿಕಾ ರಂಗನಾಥ್ ಅಭಿನಯಿಸುತ್ತಿದ್ದಾರೆ. ಈ ಸಿನಿಮಾದ ಫಸ್ಟ್ ಲುಕ್ ಈಗಾಗಲೇ ಬಿಡುಗಡೆಯಾಗಿದೆ. ಎರಡನೇ ಹಂತದ ಚಿತ್ರೀಕರಣ ಮೈಸೂರಿನಲ್ಲಿ ನಡೆಯಲಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ನಟ ಶಾರುಖ್ ಖಾನ್ ಜೊತೆಗೆ ತಾಪ್ಸಿ ಪನ್ನು ನಟನೆ? ಯಾವ ಸಿನಿಮಾ?