Webdunia - Bharat's app for daily news and videos

Install App

ಬ್ರೇಕ್ ಬಳಿಕ ಶೂಟಿಂಗ್ ಗೆ ಮರಳಲಿರುವ ಶ್ರೀಮುರಳಿ

Webdunia
ಬುಧವಾರ, 16 ಸೆಪ್ಟಂಬರ್ 2020 (09:21 IST)
ಬೆಂಗಳೂರು: ಲಾಕ್ ಡೌನ್ ನ ಸುದೀರ್ಘ ಬ್ರೇಕ್ ಬಳಿಕ ರೋರಿಂಗ್ ಸ್ಟಾರ್ ಶ್ರೀಮುರಳಿ ಶೂಟಿಂಗ್ ಗೆ ಮರಳಲಿದ್ದಾರೆ. ಶ್ರೀಮುರಳಿ ಅಭಿನಯದ ‘ಮದಗಜ’ ಸಿನಿಮಾ ಈಗಾಗಲೇ ಸೆಟ್ಟೇರಿತ್ತು.


ಆದರೆ ಲಾಕ್ ಡೌನ್ ಕಾರಣದಿಂದ ಶೂಟಿಂಗ್ ಸ್ಥಗಿತಗೊಂಡಿತ್ತು. ಇದೀಗ ಎರಡನೇ ಹಂತದ ಚಿತ್ರೀಕರಣ ಸೆಪ್ಟೆಂಬರ್ 19 ರಿಂದ ಆರಂಭವಾಗಲಿರುವುದಾಗಿ ಚಿತ್ರತಂಡ ಹೇಳಿದೆ. ಈ ಸಿನಿಮಾದಲ್ಲಿ ಶ್ರೀಮುರಳಿಗೆ ನಾಯಕಿಯಾಗಿ ಆಶಿಕಾ ರಂಗನಾಥ್ ಅಭಿನಯಿಸುತ್ತಿದ್ದಾರೆ. ಈ ಸಿನಿಮಾದ ಫಸ್ಟ್ ಲುಕ್ ಈಗಾಗಲೇ ಬಿಡುಗಡೆಯಾಗಿದೆ. ಎರಡನೇ ಹಂತದ ಚಿತ್ರೀಕರಣ ಮೈಸೂರಿನಲ್ಲಿ ನಡೆಯಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಡಿ ಫ್ಯಾನ್ಸ್, ರಮ್ಯಾ ಜಟಾಪಟಿಯಲ್ಲಿ ಹೊಸ ತಿರುವು, ದರ್ಶನ್ ಫ್ಯಾನ್ಸ್‌ಗೆ ನಡುಕ ಶುರು

ಡಿ ಫ್ಯಾನ್ಸ್ ವಿರುದ್ಧ ಕ್ರಮಕ್ಕೆ ಆಗ್ರಹ: ನಟ ಚೇತನ್ ಕುಮಾರ್‌ಗೆ ನಟಿ ರಮ್ಯಾ ಧನ್ಯವಾದ

ತಮ್ಮ ಕುಟುಂಬದಲ್ಲೇ ಇಷ್ಟೆಲ್ಲಾ ನಡೆಯುವಾಗ ಸುಮ್ಮನಿದ್ರು: ಯುವ ಮಾಜಿ ಪತ್ನಿ ಪೋಸ್ಟ್ ವೈರಲ್

ವಿದೇಶದಲ್ಲಿ 'ಸು ಫ್ರಮ್ ಸೋ' ನೋಡಲು ಕಾಯುತ್ತಿರುವ ಕನ್ನಡಭಿಮಾನಿಗಳಿಗೆ ಗುಡ್‌ನ್ಯೂಸ್‌

ದರ್ಶನ್, ರಮ್ಯಾ ರಗಳೆ ನಡುವೆ ಪವಿತ್ರಾ ಗೌಡ ಇಂದೇನಿದೂ ಪೋಸ್ಟ್‌

ಮುಂದಿನ ಸುದ್ದಿ
Show comments