Webdunia - Bharat's app for daily news and videos

Install App

ಶಸ್ತ್ರಚಿಕಿತ್ಸೆಗೊಳಗಾದ ನಟ ಶ್ರೀಮುರಳಿ: ಇನ್ನು ಮೂರು ತಿಂಗಳು ರೆಸ್ಟ್

Webdunia
ಮಂಗಳವಾರ, 17 ಜನವರಿ 2023 (08:40 IST)
ಬೆಂಗಳೂರು: ರೋರಿಂಗ್ ಸ್ಟಾರ್ ಶ್ರೀಮುರಳಿ ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆಗೊಳಗಾಗಿದ್ದು ಇನ್ನು ಮೂರು ತಿಂಗಳು ವಿಶ್ರಾಂತಿ ಪಡೆಯಲಿದ್ದಾರೆ.

ರಾಕ್ ಲೈನ್ ಸ್ಟುಡಿಯೋದಲ್ಲಿ  ಬಘೀರ ಸಿನಿಮಾದ ಸಾಹಸ ದೃಶ್ಯದ ಚಿತ್ರೀಕರಣದ ವೇಳೆ ಶ್ರೀಮುರಳಿಗೆ ಗಾಯವಾಗಿತ್ತು. ಈ ಕಾರಣಕ್ಕೆ ಅವರು ಶಸ್ತ್ರಚಿಕಿತ್ಸೆಗೊಳಗಾಗಿದ್ದಾರೆ.

ಇನ್ನು ಮೂರು ತಿಂಗಳು ಶ್ರೀಮುರಳಿ ಶೂಟಿಂಗ್ ನಲ್ಲಿ ಪಾಲ್ಗೊಳ್ಳುವಂತಿಲ್ಲ. ಮನೆಯಲ್ಲಿಯೇ ವಿಶ್ರಾಂತಿ ಪಡೆಯಬೇಕಾಗುತ್ತದೆ. ಶ್ರೀಮುರಳಿ ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ಅಭಿಮಾನಿಗಳು ಪ್ರಾರ್ಥಿಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments