ಶ್ರುತಿ ಹರಿಹರನ್-ಅರ್ಜುನ್ ಸರ್ಜಾ ಮೀ ಟೂ ಕೇಸ್ ಗೆ ಮರುಜೀವ

Webdunia
ಶುಕ್ರವಾರ, 9 ಜೂನ್ 2023 (16:09 IST)
ಬೆಂಗಳೂರು: ವಿಸ್ಮಯ ಸಿನಿಮಾ ಶೂಟಿಂಗ್ ವೇಳೆ ತನ್ನ ಮೇಲೆ ನಟ ಅರ್ಜುನ್ ಸರ್ಜಾ ಲೈಂಗಿಕ ಕಿರುಕುಳ ನೀಡಿದ್ದಾರೆಂದು ನಟಿ ಶ್ರುತಿ ಹರಿಹರನ್ ಮಾಡಿದ್ದ ಆರೋಪದ ಕೇಸ್ ಗೆ ಮರುಜೀವ ಬಂದಿದೆ.

ಈ ಪ್ರಕರಣದಲ್ಲಿ ಸೂಕ್ತ ಸಾಕ್ಷ್ಯಾಧಾರಗಳಿಲ್ಲದ ಕಾರಣ ಪೊಲೀಸರು ನ್ಯಾಯಾಲಯಕ್ಕೆ ಬಿ ರಿಪೋರ್ಟ್ ಸಲ್ಲಿಸಿದ್ದರು. ಇದರಿಂದ ಕೇಸ್ ಮುಕ್ತಾಯವಾಗಿತ್ತು. ಆದರೆ ಈ ಬಿ ರಿಪೋರ್ಟ್ ಒಪ್ಪದ ಶ್ರುತಿ ಹರಿಹರನ್ ಪ್ರಶ್ನೆ ಮಾಡಿದ್ದಾರೆ.

ಹೀಗಾಗಿ ಈಗ ನ್ಯಾಯಾಲಯ ಪೊಲೀಸರಿಗೆ ಸಾಕ್ಷ್ಯ ಒದಗಿಸುವಂತೆ ಶ್ರುತಿಗೆ ಸೂಚನೆ ನೀಡಿದೆ. ಒಂದು ವೇಳೆ ಶ್ರುತಿ ಮತ್ತೆ ಸಾಕ್ಷ್ಯ ನೀಡಲು ವಿಫಲರಾದರೆ ಕೇಸ್ ಬಿದ್ದುಹೋಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟಿ ಟ್ವಿಶಾ ಶರ್ಮಾ ಸಾವು ಪ್ರಕರಣದ ತನಿಖೆಯಲ್ಲಿ ಮಹತ್ವದ ತಿರುವು: ಕೊನೆಗೂ ಎಂಟ್ರಿಯಾದ ಸಿಬಿಐ

ವಿಜಯ್ ರಾಜಕೀಯ ಗೆಲುವಿನೊಂದಿಗೆ ತನ್ನ ಸಿನಿಮಾ ಸಕ್ಸಸ್ ಖುಷಿ ಹಂಚಿಕೊಂಡ ನಟಿ ತ್ರಿಷಾ ಕೃಷ್ಣನ್

ದಿಲೀಪ್ ರಾಜ್ ಬೆನ್ನಲ್ಲೇ ಆಪ್ತ, ಬರಹಗಾರ ಟಿಜಿ ನಂದೀಶ್ ಹೃದಯಾಘಾತದಿಂದ ಸಾವು

ದೃಶ್ಯಂ 3 ನಾಳೆ ರಿಲೀಸ್: ಈ ಬಾರಿ ಕತೆ ಏನು

ಅನ್ಯಧರ್ಮೀಯನಾದರೇನು, ಮುಹೂರ್ತ ಪೂಜೆ ವೇಳೆ ನಟ ಫಹಾದ್ ಫಾಸಿಲ್ ಮಾಡಿದ ಕೆಲಸಕ್ಕೆ ಭಾರೀ ಮೆಚ್ಚುಗೆ Video

ಮುಂದಿನ ಸುದ್ದಿ