Webdunia - Bharat's app for daily news and videos

Install App

ಶಾರುಖ್ ಖಾನ್ ಅವಸ್ಥೆ ನೋಡಿ ಸಂಕಟವಾಯಿತು: ನಟಿ ಶ್ರುತಿ ಹರಿಹರನ್

Webdunia
ಶುಕ್ರವಾರ, 22 ಅಕ್ಟೋಬರ್ 2021 (08:40 IST)
ಬೆಂಗಳೂರು: ಜೈಲಿನಲ್ಲಿರುವ ಪುತ್ರ ಆರ್ಯನ್ ಖಾನ್ ನನ್ನು ನೋಡಲು ಹೋಗಿದ್ದ ಶಾರುಖ್ ಖಾನ್ ಪರಿಸ್ಥಿತಿ ನೋಡಿ ಸಂಕಟವಾಯಿತು ಎಂದು ನಟಿ ಶ್ರುತಿ ಹರಿಹರನ್ ಹೇಳಿಕೊಂಡಿದ್ದಾರೆ.


ನಿನ್ನೆ ಆರ್ಥರ್ ಜೈಲಿಗೆ ಭೇಟಿ ಕೊಟ್ಟಿದ್ದ ಶಾರುಖ್ ಖಾನ್ ಸ್ಥಿತಿ ಬಗ್ಗೆ ಶ್ರತು ಹರಿಹರನ್ ಸಾಮಾಜಿಕ ಜಾಲತಾಣದಲ್ಲಿ ಸಂಕಟ ವ್ಯಕ್ತಪಡಿಸಿದ್ದಾರೆ.

‘ಒಬ್ಬ ಸೂಪರ್ ಸ್ಟಾರ್ ಮಗನನ್ನು ಭೇಟಿ ಮಾಡಿ ಬರುವಾಗ ಮಾಧ್ಯಮಗಳು, ಸೋಷಿಯಲ್ ಮೀಡಿಯಾ ಮುತ್ತಿಗೆ ಹಾಕಿದ್ದು ನೋಡಿ ಸಂಕಟವಾಯಿತು. ಈ ಸೋಷಿಯಲ್ ಪವರ್ ಹೇಗೆ ಕೆಲಸ ಮಾಡುತ್ತವೆ ಎಂದು ಅರ್ಥ ಮಾಡಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಒಂದು ಕಡೆ ಕಾನೂನಿನ ಮುಂದೆ ಯಾರೂ ದೊಡ್ಡವರಲ್ಲ, ಚಿಕ್ಕವರಲ್ಲ ಎನ್ನುವುದು ಸತ್ಯ. ಆದರೆ ಈ ವ್ಯವಸ್ಥೆ ನಿಜವಾಗಿ ಹೇಗೆ ಕೆಲಸ ಮಾಡುತ್ತವೆ ಎಂದು ಊಹಿಸುವ ವಿಚಾರದಲ್ಲಿ ಅನುಭವಗಳು ನನ್ನನ್ನು ಜಾಗೃತಗೊಳಿಸುತ್ತಿವೆ’ ಎಂದು ಶ್ರುತಿ ಹೇಳಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments