ಶಾರುಖ್ ಖಾನ್ ಅವಸ್ಥೆ ನೋಡಿ ಸಂಕಟವಾಯಿತು: ನಟಿ ಶ್ರುತಿ ಹರಿಹರನ್

Webdunia
ಶುಕ್ರವಾರ, 22 ಅಕ್ಟೋಬರ್ 2021 (08:40 IST)
ಬೆಂಗಳೂರು: ಜೈಲಿನಲ್ಲಿರುವ ಪುತ್ರ ಆರ್ಯನ್ ಖಾನ್ ನನ್ನು ನೋಡಲು ಹೋಗಿದ್ದ ಶಾರುಖ್ ಖಾನ್ ಪರಿಸ್ಥಿತಿ ನೋಡಿ ಸಂಕಟವಾಯಿತು ಎಂದು ನಟಿ ಶ್ರುತಿ ಹರಿಹರನ್ ಹೇಳಿಕೊಂಡಿದ್ದಾರೆ.


ನಿನ್ನೆ ಆರ್ಥರ್ ಜೈಲಿಗೆ ಭೇಟಿ ಕೊಟ್ಟಿದ್ದ ಶಾರುಖ್ ಖಾನ್ ಸ್ಥಿತಿ ಬಗ್ಗೆ ಶ್ರತು ಹರಿಹರನ್ ಸಾಮಾಜಿಕ ಜಾಲತಾಣದಲ್ಲಿ ಸಂಕಟ ವ್ಯಕ್ತಪಡಿಸಿದ್ದಾರೆ.

‘ಒಬ್ಬ ಸೂಪರ್ ಸ್ಟಾರ್ ಮಗನನ್ನು ಭೇಟಿ ಮಾಡಿ ಬರುವಾಗ ಮಾಧ್ಯಮಗಳು, ಸೋಷಿಯಲ್ ಮೀಡಿಯಾ ಮುತ್ತಿಗೆ ಹಾಕಿದ್ದು ನೋಡಿ ಸಂಕಟವಾಯಿತು. ಈ ಸೋಷಿಯಲ್ ಪವರ್ ಹೇಗೆ ಕೆಲಸ ಮಾಡುತ್ತವೆ ಎಂದು ಅರ್ಥ ಮಾಡಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಒಂದು ಕಡೆ ಕಾನೂನಿನ ಮುಂದೆ ಯಾರೂ ದೊಡ್ಡವರಲ್ಲ, ಚಿಕ್ಕವರಲ್ಲ ಎನ್ನುವುದು ಸತ್ಯ. ಆದರೆ ಈ ವ್ಯವಸ್ಥೆ ನಿಜವಾಗಿ ಹೇಗೆ ಕೆಲಸ ಮಾಡುತ್ತವೆ ಎಂದು ಊಹಿಸುವ ವಿಚಾರದಲ್ಲಿ ಅನುಭವಗಳು ನನ್ನನ್ನು ಜಾಗೃತಗೊಳಿಸುತ್ತಿವೆ’ ಎಂದು ಶ್ರುತಿ ಹೇಳಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ದರ್ಶನ್ ಜೈಲು ಸೇರಿ ಶತದಿನೋತ್ಸವ, ಹೇಗಿದೆ ದಾಸನ ಜೈಲು ವಾಸ

ರಶ್ಮಿಕಾ ಮಂದಣ್ಣ ಮನೋಜ್ಞ ಅಭಿನಯದ ದಿ ಗರ್ಲ್​ಫ್ರೆಂಡ್ ಸಿನಿಮಾ ಒಟಿಟಿ ಬರಲು ಸಜ್ಜು

ನಟ ಮಂಜು ಮನೋಜ್ ಶುರು ಮಾಡಿರುವ ಹೊಸ ಬಿಸಿನೆಸ್ ಏನ್ ಗೊತ್ತಾ

ನೀವು ಹೋದರೂ ನಮ್ಮ ಜೊತೆಯಲ್ಲೇ ಇದ್ದೀರಾ: ಸುಮಲತಾ ಭಾವುಕಾ ಪೋಸ್ಟ್

ನಟ ಧರ್ಮೇಂದ್ರ ನಿಧನಕ್ಕೆ ರಾಷ್ಟ್ರಪತಿ, ಪ್ರಧಾನಿ ಸಂತಾಪ

ಮುಂದಿನ ಸುದ್ದಿ
Show comments