Webdunia - Bharat's app for daily news and videos

Install App

ಅರ್ಜುನ್ ಸರ್ಜಾ ಜತೆಗೆ ಸಂಧಾನಕ್ಕೆ ಶೃತಿ ಹರಿಹರನ್ ಬೇಡಿಕೆಯೇನು ಗೊತ್ತಾ?!

Webdunia
ಗುರುವಾರ, 25 ಅಕ್ಟೋಬರ್ 2018 (08:40 IST)
ಬೆಂಗಳೂರು: ಮೀ ಟೂ ಅಭಿಯಾನದಲ್ಲಿ ಬಹುಭಾಷಾ ತಾರೆ ಅರ್ಜುನ್ ಸರ್ಜಾ ವಿರುದ್ಧ ನಟಿ ಶೃತಿ ಹರಿಹರನ್ ಮಾಡಿದ್ದ ಲೈಂಗಿಕ ಕಿರುಕುಳ ಆರೋಪಕ್ಕೆ ಸಂಬಂಧಪಟ್ಟಂತೆ ಸಂಧಾನ ಸಭೆ ಇಂದು ಕರ್ನಾಟಕ ವಾಣಿಜ್ಯ ಮಂಡಳಿಯಲ್ಲಿ ನಡೆಯಲಿದೆ.

ಹಿರಿಯ ನಟ ಅಂಬರೀಷ್ ನೇತೃತ್ವದಲ್ಲಿ ಚಿತ್ರರಂಗದ ಪ್ರಮುಖರ ಸಮ್ಮುಖದಲ್ಲಿ ಶೃತಿ ಮತ್ತು ಅರ್ಜುನ್ ಸರ್ಜಾ ನಡುವೆ ಸಂಧಾನ ಮಾತಕತೆ ನಡೆಯಲಿದೆ.

ಆದರೆ ಈ ಸಂಧಾನ ಸಭೆಯಲ್ಲಿ ಶೃತಿ ಬೇಡಿಕೆಯೇನು ಗೊತ್ತಾ? ಮೂಲಗಳ ಪ್ರಕಾರ ತಾವು ಅಂದು ಮಾಡಿದ ತಪ್ಪಿಗೆ ಅರ್ಜುನ್ ಸರ್ಜಾ ಲಿಖಿತ ರೂಪದಲ್ಲಿ ತಪ್ಪೊಪ್ಪಿಗೆ ಪತ್ರ ಬರೆದುಕೊಡಬೇಕು ಎಂದು ಶೃತಿ ಬೇಡಿಕೆಯಿಡುವ ಸಾಧ್ಯತೆಯಿದೆ. ಒಂದು ವೇಳೆ ಅರ್ಜುನ್ ಇದಕ್ಕೆ ಒಪ್ಪದೇ ಹೋದಲ್ಲಿ ಕಾನೂನು ಮೂಲಕವೇ ಹೋರಾಟ ನಡೆಸಲು ಶೃತಿ ನಿರ್ಧರಿಸುವ ಸಾಧ್ಯತೆಯಿದೆ ಎನ್ನಲಾಗಿದೆ. ಅಂತೂ ಇಂದು ನಡೆಯಲಿರುವ ಸಭೆ ತೀವ್ರ ಕುತೂಹಲ ಮೂಡಿಸಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ