Webdunia - Bharat's app for daily news and videos

Install App

ಮತ್ತೆ ಶೃತಿ ಹರಿಹರನ್ ಸುದ್ದಿಯಾದ್ರು!, ಮೀ ಟೂ ಬಗ್ಗೆ ಏನಂದ್ರು?

Webdunia
ಬುಧವಾರ, 26 ಡಿಸೆಂಬರ್ 2018 (09:47 IST)
ಬೆಂಗಳೂರು: ಅರ್ಜುನ್ ಸರ್ಜಾ ವಿರುದ್ಧ ಮೀ ಟೂ ಆರೋಪ ಮಾಡಿ ಇದೀಗ ಆ ಸುದ್ದಿಗಳು ತಣ್ಣಗಾಗಿವೆ ಎನ್ನುವಾಗಲೇ ನಟಿ ಶೃತಿ ಹರಿಹರನ್ ಮತ್ತೆ ಇದರ ಬಗ್ಗೆ ಮಾತನಾಡಿದ್ದಾರೆ.


ನಾ ತಿ ಚರಾಮಿ ಎಂಬ ಸಿನಿಮಾವೊಂದನ್ನು ಶೃತಿ ಮಾಡುತ್ತಿದ್ದಾರೆ. ಆ ಸಿನಿಮಾಕ್ಕೆ ಸಂಬಂಧಿಸಿದ ಪ್ರೆಸ್ ಮೀಟ್ ನಲ್ಲಿ ಶೃತಿ ಹರಿಹರನ್ ಬಗ್ಗೆ ಮೀ ಟೂ ಬಗ್ಗೆ ಮಾತನಾಡಿದ್ದಾರೆ. ಈ ಆರೋಪದ ನಂತರ ನಿಮಗೆ ಅವಕಾಶಗಳು ಕಡಿಮೆಯಾಯಿತಾ ಎಂದು ಪತ್ರಕರ್ತರು ಪ್ರಶ್ನಿಸಿದ್ದಾರೆ.

ಇದಕ್ಕೆ ಉತ್ತರಿಸಿರುವ ಶೃತಿ ‘ಸದ್ಯಕ್ಕೆ ನನಗೆ ಅವಕಾಶಗಳು ಕಡಿಮೆಯಾಗಿರಬಹುದು. ಆದರೆ ಮೀ ಟೂ ಆರೋಪ ಮಾಡಿದ್ದಕ್ಕೇ ನನಗೆ ಅವಕಾಶಗಳು ಕಡಿಮೆಯಾಗಿದೆ ಎಂದರೆ ಅದರ ಬಗ್ಗೆ ಪಶ್ಚಾತ್ತಾಪವಿಲ್ಲ. ಆದರೆ ಕಾಲ ಹೀಗೇ ಇರೋದಿಲ್ಲ. ಆದರೆ ಮೀ ಟೂ ಆರೋಪ ಮಾಡಿದ್ದಕ್ಕೆ ನನಗೆ ಬೇಸರವಿಲ್ಲ. ಅದರ ಬಗ್ಗೆ ನಾನು ಈಗ ಹೆಚ್ಚು ಹೇಳುವ ಹಾಗಿಲ್ಲ. ಯಾಕೆಂದರೆ ಪ್ರಕರಣ ಕೋರ್ಟ್ ನಲ್ಲಿದೆ. ಒಂದು ವೇಳೆ ಸಂದರ್ಭ ಬಂದರೆ ಮತ್ತೆ ಸುದ್ದಿಗೋಷ್ಠಿ ಕರೆಯುತ್ತೇನೆ’ ಎಂದು ಶೃತಿ ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments