Webdunia - Bharat's app for daily news and videos

Install App

ಡಬ್ಬಿಂಗ್ ಧಾರವಾಹಿಗಳನ್ನು ಪ್ರಸಾರ ಮಾಡಲು ಹೊರಟ ಸುವರ್ಣ ಕಲಾವಿದರೆ ಬೆದರಿಕೆ ಕರೆ

Webdunia
ಸೋಮವಾರ, 6 ಏಪ್ರಿಲ್ 2020 (09:31 IST)
ಬೆಂಗಳೂರು:ಕೊರೋನಾ ಲಾಕ್ ಡೌನ್ ನಿಂದಾಗಿ ಚಿತ್ರೀಕರಣ ನಡೆಸಲು ಸಾಧ್ಯವಾಗದ ಕಾರಣ ಕನ್ನಡ ಕಿರುತೆರೆ ವಾಹಿನಿಗಳು ಹಳೆಯ ಧಾರವಾಹಿಗಳನ್ನು ಪ್ರಸಾರ ಮಾಡಲು ನಿರ್ಧರಿಸಿವೆ.


ಈ ನಡುವೆ ಸ್ಟಾರ್ ಸುವರ್ಣ ವಾಹಿನಿ ಹಿಂದಿಯ ನಝರ್ ಮತ್ತು ಮಹಾಭಾರತ ಧಾರವಾಹಿಗಳನ್ನು ಕನ್ನಡಕ್ಕೆ ಡಬ್ ಮಾಡುವುದಾಗಿ ಘೋಷಿಸಿಕೊಂಡಿತ್ತು. ಆದರೆ ದಿಡೀರ್ ಆಗಿ ಈಗ ಈ ಎರಡೂ ಡಬ್ಬಿಂಗ್ ಧಾರವಾಹಿಗಳನ್ನು ಪ್ರಸಾರ ಮಾಡದೇ ಇರಲು ನಿರ್ಧರಿಸಿದೆ.

ಇದಕ್ಕೆ ಕಾರಣ, ಧಾರವಾಹಿಗೆ ಡಬ್ಬಿಂಗ್ ನಡೆಸಬೇಕಿದ್ದ ಕಲಾವಿದರಿಗೆ, ವಾಹಿನಿಗೆ ಡಬ್ಬಿಂಗ್ ಮಾಡದಂತೆ ಸಾಕಷ್ಟು ಎಚ್ಚರಿಕೆ ಕರೆ ಬಂದಿದೆ ಎನ್ನಲಾಗಿದೆ. ಹೀಗಾಗಿ ವಿವಾದ ಬೇಡವೆಂದು ಸುವರ್ಣ ವಾಹಿನಿ ಡಬ್ಬಿಂಗ್ ಧಾರವಾಹಿಗಳನ್ನು ಪ್ರಸಾರ ಮಾಡದೇ ಇರಲು ನಿರ್ಧರಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Anurag Kashyap: ಬ್ರಾಹ್ಮಣರ ಮೇಲೆ ಮೂತ್ರ ವಿಸರ್ಜಿಸುತ್ತೇನೆ ಏನಿವಾಗ ಎಂದ ನಿರ್ದೇಶಕ ಅನುರಾಗ್ ಕಶ್ಯಪ್ ವಿರುದ್ಧ ದೂರು

ಸಲ್ಮಾನ್‌ ಖಾನ್‌ ಮತ್ತಷ್ಟು ಗಟ್ಟಿಯಾಗಿ ವಾಪಾಸ್ಸಾಗುತ್ತಾರೆ: ಇಮ್ರಾನ್ ಹಸ್ಮಿ ಹೀಗಂದಿದ್ಯಾಕೆ

ಕ್ರೈಸ್ತರ ಭಾವನೆಗೆ ಅಗೌರವ: ನಟ ಸನ್ನಿ ಡಿಯೋಲ್, ರಣದೀಪ್ ವಿರುದ್ಧ ಪ್ರಕರಣ ದಾಖಲು

ವಿಶೇಷ ಬೇಡಿಕೆಯನ್ನು ಮುಂದಿಟ್ಟ ಬಳುಕುವ ಬಳ್ಳಿ ಊರ್ವಸಿ, ಟ್ರೋಲ್ ಆದ ನಟಿ

ವಿದೇಶಿ ಹುಡುಗನ ಜತೆ ಅರ್ಜುನ್ ಸರ್ಜಾ ಎರಡನೇ ಪುತ್ರಿ ನಿಶ್ಚಿತಾರ್ಥ, ಹುಡುಗ ಯಾರು

ಮುಂದಿನ ಸುದ್ದಿ
Show comments