Webdunia - Bharat's app for daily news and videos

Install App

ಡಬ್ಬಿಂಗ್ ಧಾರವಾಹಿಗಳನ್ನು ಪ್ರಸಾರ ಮಾಡಲು ಹೊರಟ ಸುವರ್ಣ ಕಲಾವಿದರೆ ಬೆದರಿಕೆ ಕರೆ

Webdunia
ಸೋಮವಾರ, 6 ಏಪ್ರಿಲ್ 2020 (09:31 IST)
ಬೆಂಗಳೂರು:ಕೊರೋನಾ ಲಾಕ್ ಡೌನ್ ನಿಂದಾಗಿ ಚಿತ್ರೀಕರಣ ನಡೆಸಲು ಸಾಧ್ಯವಾಗದ ಕಾರಣ ಕನ್ನಡ ಕಿರುತೆರೆ ವಾಹಿನಿಗಳು ಹಳೆಯ ಧಾರವಾಹಿಗಳನ್ನು ಪ್ರಸಾರ ಮಾಡಲು ನಿರ್ಧರಿಸಿವೆ.


ಈ ನಡುವೆ ಸ್ಟಾರ್ ಸುವರ್ಣ ವಾಹಿನಿ ಹಿಂದಿಯ ನಝರ್ ಮತ್ತು ಮಹಾಭಾರತ ಧಾರವಾಹಿಗಳನ್ನು ಕನ್ನಡಕ್ಕೆ ಡಬ್ ಮಾಡುವುದಾಗಿ ಘೋಷಿಸಿಕೊಂಡಿತ್ತು. ಆದರೆ ದಿಡೀರ್ ಆಗಿ ಈಗ ಈ ಎರಡೂ ಡಬ್ಬಿಂಗ್ ಧಾರವಾಹಿಗಳನ್ನು ಪ್ರಸಾರ ಮಾಡದೇ ಇರಲು ನಿರ್ಧರಿಸಿದೆ.

ಇದಕ್ಕೆ ಕಾರಣ, ಧಾರವಾಹಿಗೆ ಡಬ್ಬಿಂಗ್ ನಡೆಸಬೇಕಿದ್ದ ಕಲಾವಿದರಿಗೆ, ವಾಹಿನಿಗೆ ಡಬ್ಬಿಂಗ್ ಮಾಡದಂತೆ ಸಾಕಷ್ಟು ಎಚ್ಚರಿಕೆ ಕರೆ ಬಂದಿದೆ ಎನ್ನಲಾಗಿದೆ. ಹೀಗಾಗಿ ವಿವಾದ ಬೇಡವೆಂದು ಸುವರ್ಣ ವಾಹಿನಿ ಡಬ್ಬಿಂಗ್ ಧಾರವಾಹಿಗಳನ್ನು ಪ್ರಸಾರ ಮಾಡದೇ ಇರಲು ನಿರ್ಧರಿಸಿದೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments