Webdunia - Bharat's app for daily news and videos

Install App

ವಿಜಯದಶಮಿ ಸಂದರ್ಭ ರಾಜ್ಯ ಸರ್ಕಾರ ಹಿಂದೂಗಳ ಭಾವನೆಗಳನ್ನು ಕೆರಳಿಸಿದೆ: ರೇಣುಕಾಚಾರ್ಯ

Sampriya
ಶನಿವಾರ, 12 ಅಕ್ಟೋಬರ್ 2024 (19:12 IST)
Photo Courtesy X
ದಾವಣಗೆರೆ: ಹುಬ್ಬಳ್ಳಿ ಹಲಭೆ ಪ್ರಕರಣವನ್ನು ವಾಪಸ್ ಪಡೆಯುವ ರಾಜ್ಯ ಸರ್ಕಾರದ ನಿರ್ಧಾರಕ್ಕೆ ಬಿಜೆಪಿ ನಾಯಕರು ಆಕ್ರೋಶ ಹೊರಹಾಕುತ್ತಿದ್ದಾರೆ. ಇದೀಗ ಈ ಸಂಬಂಧ ಮಾಜಿ ಸಚಿವ ಎಂಪಿ ರೇಣುಕಾಚಾರ್ಯ ಅವರು, ವಿಜಯ ದಶಮಿ ಸಂದರ್ಭದಲ್ಲಿ ರಾಜ್ಯ ಸರ್ಕಾರ ಹಿಂದೂಗಳ ಭಾವನೆಗಳನ್ನು ಕೆರಳಿಸಿದೆ. ರಾಜ್ಯ ಸರ್ಕಾರ ಮಹಿಷಮರ್ಧನ ರೀತಿ ಮರ್ಧನವಗುತ್ತದೆ ಎಂದು ಆಕ್ರೋಶ ಹೊರಹಾಕಿದರು.

ದಾವಣಗೆರೆಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿ ಮಾತನಾಡಿದರು. ರಾಜ್ಯದಲ್ಲಿ ಭಯೋತ್ಪಾದಕರ ಸರ್ಕಾರ ಹಿಂಬಾಗಿಲ ಮೂಲಕ ಆಡಳಿತ ನಡಿಸುತ್ತಿದೆ. ದೇಶದ್ರೋಹಿಗಳ ಸರ್ಕಾರ ಆಡಳಿತ ನಡಿಸ್ತಾ ಇದೆ. ಈ ಹಿಂದೆ ಪಿಎಫ್ಐ,ಎಸ್ ಟಿಪಿಐ ಮೇಲೆ ಹಾಕಿದ ಕೇಸ್ ಹಿಂಪಡೆದಿದ್ದರು. ಆ ಕಾರಣಕ್ಕೆ ಇಂದು ಭಯೋತ್ಪಾದನೆ ಹೆಚ್ಚಾಗಿದೆ ಎಂದು ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ.

ಕಳೆದ ಮೂರು ವರ್ಷಗಳ ಹಿಂದೆ ಪೊಲೀಸ್ ಠಾಣೆ ಸುಡಲು ಹೋಗಿದ್ದರು, ಕಲ್ಲು ತೋರಾಟ ಮಾಡಿ ದಾಂಧಲೆ ಸೃಷ್ಟಿಸಿದ್ದರು. ಮಾರಕಾಸ್ತ್ರಗಳನ್ನು ಬಳಕೆ ಮಾಡಿದ್ದರು, ಪೊಲೀಸ್ ಮೇಲೆ ಹಲ್ಲೆ ಸಹ ಮಾಡಿದ್ದರು. ಆ ವೇಳೆ ಸುಮಾರು 120 ಜನರ ಮೇಲೆ ಕೇಸ್ ಹಾಕಲಾಗಿತ್ತು. ಆ ಕೇಸ್ ಇವತ್ತು ಈ ಸರ್ಕಾರ ಹಿಂಪಡಿತಾ ಇದೆ, ನಾಚಿಕೆ ಆಗಲ್ವಾ ನಿಮಗೆ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments