Webdunia - Bharat's app for daily news and videos

Install App

ನಿವಾರ ಚಂಡಮಾರುತದ ಅಬ್ಬರ; ಖ್ಯಾತ ನಿರ್ದೇಶಕನ ಕಾರಿನ ಮೇಲೆ ಉರುಳಿದ ಮರ

Webdunia
ಗುರುವಾರ, 26 ನವೆಂಬರ್ 2020 (13:28 IST)
ಚೆನ್ನೈ : ನಿವಾರ್ ಚಂಡಮಾರುವು ಜನರನ್ನು ಬೆಚ್ಚಿಬೀಳಿಸಿದೆ. ಈ ಚಂಡಮಾಡುತವೂ ಇಂದೂ ಕಾರೈಕಲ್ ನ ಮಹಾಬಲಿಪುರಂನಲ್ಲಿ ಕರಾವಳಿಯನ್ನು ದಾಟಲಿದೆ.

ಚೆನ್ನೈ ನಂತಹ ಕರಾವಳಿ ಜಿಲ್ಲೆಗಳಲ್ಲಿ ಈಗಾಗಲೇ ಬಲವಾದ ಗಾಳಿಯೊಂದಿಗೆ ಮಳೆಯಾಗಿದೆ. ರಸ್ತೆಯ ಉದ್ದಕ್ಕೂ ವಿವಿಧ ಕಡೆಗಳಲ್ಲಿ ಮರಗಳು ತೇಲಾಡುತ್ತಿದೆ. ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಈ ವೇಳೆ ಬಿಸ್ಕೋಟಿಯ ಚಿತ್ರದ ನಿರ್ದೇಶಕ ಕಣ್ಣನ್ ಅವರು ತಮ್ಮ ಕಾರಿನಲ್ಲಿ ಪ್ರಯಾಣಿಸುತ್ತಿದ್ದಾಗ ಕಾರಿನ ಮೇಲೆ ಮರ ಬಿದ್ದು ಕಾರು ಹಾನಿಯಾಗಿದೆ ಎನ್ನಲಾಗಿದೆ. ನಿರ್ದೇಶಕರು ಅಪಾಯದಿಂದ ಪಾರಾಗಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮಡೆನೂರು ಮನು ವಿರುದ್ಧದ ರೇಪ್‌ ಕೇಸ್‌ನಲ್ಲಿ ನಡೆ ಬದಲಾಯಿಸಿದ ಸಂತ್ರಸ್ತ ನಟಿ

ಧರ್ಮಸ್ಥಳ ಪ್ರಕರಣ: ಯೂಟ್ಯೂಬರ್ ಮೇಲಿನ ದಾಳಿಗೆ ನಟ ಪ್ರಕಾಶ್ ರಾಜ್‌ ಖಂಡನೆ, ವಿಡಿಯೋ

ಸು ಫ್ರಮ್ ಸೋ ಸಿನಿಮಾ ಕೊನೆಗೂ ಮಾಡಿತು ಆ ದಾಖಲೆ

ಸುಪ್ರೀಂ ಆದೇಶದ ಆತಂಕದ ಬೆನ್ನಲ್ಲೇ ನಾಡದೇವಿಯ ಮೊರೆ ಹೋದ ದರ್ಶನ್‌ ತೂಗುದೀಪ್‌

ನಾನು ಒಬ್ಬಂಟಿ ಪೋಷಕಿ, ನನಗೆ ಮಗಳಿದ್ದಾಳೆ: ಜಾಮೀನು ರದ್ದು ಮಾಡಬೇಡಿ ಎಂದ ಪವಿತ್ರಾ

ಮುಂದಿನ ಸುದ್ದಿ
Show comments