Webdunia - Bharat's app for daily news and videos

Install App

ಯುವರತ್ನ ಪ್ರೇರಣೆಯಿಂದ ಶಿಕ್ಷಕರಿಗೆ ಸನ್ಮಾನಿಸಿದ ಅಭಿಮಾನಿಗಳು

Webdunia
ಬುಧವಾರ, 7 ಏಪ್ರಿಲ್ 2021 (09:04 IST)
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅಭಿನಯದ ಯುವರತ್ನ ಸಿನಿಮಾದಲ್ಲಿ ಬರುವ ಕೆಲವು ಅಂಶಗಳು ಹಲವರಿಗೆ ಪ್ರೇರಣೆಯಾಗುತ್ತಿದೆ. ಇದಕ್ಕೀಗ ಮತ್ತೊಂದು ಸೇರ್ಪಡೆಯಾಗುತ್ತಿದೆ.


ಯುವರತ್ನ ಸಿನಿಮಾವನ್ನು ವೀಕ್ಷಿಸಿದ ವಿದ್ಯಾರ್ಥಿಗಳ ಬಳಗವೊಂದು ಥಿಯೇಟರ್ ನಲ್ಲಿ ತಮ್ಮ ಶಿಕ್ಷಕರನ್ನು ಸನ್ಮಾನಿಸಿದ ಘಟನೆ ನಡೆದಿದೆ. ಈ ಸಿನಿಮಾದಲ್ಲಿ ಶಿಕ್ಷಣದ ಬಗ್ಗೆ ಸಾಮಾಜಿಕ ಸಂದೇಶ ನೀಡಲಾಗಿದೆ. ಹೀಗಾಗಿ ಇದರಿಂದ ಪ್ರೇರಣೆಗೊಂಡು ವಿದ್ಯಾರ್ಥಿ ಸಮೂಹವೊಂದು ಶಿಕ್ಷಕರನ್ನು ಗೌರವಿಸಿದೆ.

ಮೊನ್ನೆಯಷ್ಟೇ ಅಭಿಮಾನಿ ದಂಪತಿಯೊಬ್ಬರು ತಮ್ಮ ತೀರಿಕೊಂಡ ಮಗನ ನೆನಪಿನಲ್ಲಿ ಟಿಕೆಟ್ ಖರೀದಿಸಿ ಆತನಿಗಾಗಿ ಮೀಸಲಿರಿಸಿದ ಆಸನದಲ್ಲಿ ಆತನ ಫೋಟೋ ಇಟ್ಟುಕೊಂಡು ಸಿನಿಮಾ ವೀಕ್ಷಿಸಿದ್ದರು. ಇದಕ್ಕೆ ಸ್ವತಃ ಪುನೀತ್ ಧನ್ಯವಾದ ಸಲ್ಲಿಸಿದ್ದರು.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments