Webdunia - Bharat's app for daily news and videos

Install App

ಯುವರತ್ನ ಪ್ರೇರಣೆಯಿಂದ ಶಿಕ್ಷಕರಿಗೆ ಸನ್ಮಾನಿಸಿದ ಅಭಿಮಾನಿಗಳು

Webdunia
ಬುಧವಾರ, 7 ಏಪ್ರಿಲ್ 2021 (09:04 IST)
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅಭಿನಯದ ಯುವರತ್ನ ಸಿನಿಮಾದಲ್ಲಿ ಬರುವ ಕೆಲವು ಅಂಶಗಳು ಹಲವರಿಗೆ ಪ್ರೇರಣೆಯಾಗುತ್ತಿದೆ. ಇದಕ್ಕೀಗ ಮತ್ತೊಂದು ಸೇರ್ಪಡೆಯಾಗುತ್ತಿದೆ.


ಯುವರತ್ನ ಸಿನಿಮಾವನ್ನು ವೀಕ್ಷಿಸಿದ ವಿದ್ಯಾರ್ಥಿಗಳ ಬಳಗವೊಂದು ಥಿಯೇಟರ್ ನಲ್ಲಿ ತಮ್ಮ ಶಿಕ್ಷಕರನ್ನು ಸನ್ಮಾನಿಸಿದ ಘಟನೆ ನಡೆದಿದೆ. ಈ ಸಿನಿಮಾದಲ್ಲಿ ಶಿಕ್ಷಣದ ಬಗ್ಗೆ ಸಾಮಾಜಿಕ ಸಂದೇಶ ನೀಡಲಾಗಿದೆ. ಹೀಗಾಗಿ ಇದರಿಂದ ಪ್ರೇರಣೆಗೊಂಡು ವಿದ್ಯಾರ್ಥಿ ಸಮೂಹವೊಂದು ಶಿಕ್ಷಕರನ್ನು ಗೌರವಿಸಿದೆ.

ಮೊನ್ನೆಯಷ್ಟೇ ಅಭಿಮಾನಿ ದಂಪತಿಯೊಬ್ಬರು ತಮ್ಮ ತೀರಿಕೊಂಡ ಮಗನ ನೆನಪಿನಲ್ಲಿ ಟಿಕೆಟ್ ಖರೀದಿಸಿ ಆತನಿಗಾಗಿ ಮೀಸಲಿರಿಸಿದ ಆಸನದಲ್ಲಿ ಆತನ ಫೋಟೋ ಇಟ್ಟುಕೊಂಡು ಸಿನಿಮಾ ವೀಕ್ಷಿಸಿದ್ದರು. ಇದಕ್ಕೆ ಸ್ವತಃ ಪುನೀತ್ ಧನ್ಯವಾದ ಸಲ್ಲಿಸಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶೂಟಿಂಗ್‌ಗಾಗಿ ತಂಗಿದ್ದ ಹೊಟೇಲ್‌ನಲ್ಲಿ ಶವವಾಗಿ ಪತ್ತೆಯಾದ ಮಲಯಾಳಂ ನಟ ಕಲಾಭವನ್‌

ಪ್ರಜ್ವಲ್ ರೇವಣ್ಣಗೆ ಶಿಕ್ಷೆಯಾಗುತ್ತಿದ್ದಂತೇ ನಟಿ ರಮ್ಯಾ ರಿಯಾಕ್ಷನ್ ನೋಡಿ

ವಿಜಯ್ ದೇವರಕೊಂಡ ಸೋಲಿನ ಸರಣಿಯನ್ನು ಕೊನೆಗೊಳಿಸಿದ ಕಿಂಗ್‌ಡಮ್‌: ಗೆಳೆಯನ ಸಕ್ಸಸ್‌ಗೆ ರಶ್ಮಿಕಾ ಫುಲ್ ಹ್ಯಾಪಿ

ದಿ ಕೇರಳ ಸ್ಟೋರಿ ಸಿನಿಮಾಗೆ ರಾಷ್ಟ್ರೀಯ ಮನ್ನಣೆ: ಸಿಎಂ ಸೇರಿದಂತೆ ಹಲವರಿಂದ ಅಸಮಾಧಾನ

ಸು ಫ್ರಮ್ ಸೋ ಸಿನಿಮಾಗೆ ಮಲಯಾಳದಲ್ಲಿ ಹೇಗಿದೆ ರೆಸ್ಪಾನ್ಸ್: ಕನ್ನಡದಲ್ಲಿ ಹೊಸ ದಾಖಲೆ

ಮುಂದಿನ ಸುದ್ದಿ
Show comments