Webdunia - Bharat's app for daily news and videos

Install App

‘ಇಂತಹ ವಿಚಾರಗಳನ್ನ ನಿರ್ಲಕ್ಷ್ಯ ಮಾಡಬೇಕು’

Webdunia
ಗುರುವಾರ, 20 ಅಕ್ಟೋಬರ್ 2022 (18:56 IST)
ಕಾಂತಾರ ಚಿತ್ರಕ್ಕೆ ನಟ ಚೇತನ್ ವಿವಾದಾತ್ಮಕ ಹೇಳಿಕೆ ನೀಡಿದ್ದರ ಕುರಿತು ರಿಯಲ್​ ಸ್ಟಾರ್​ ಉಪೇಂದ್ರ ರಿಯಾಕ್ಷನ್ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಇಂತಹ ವಿಚಾರಗಳನ್ನ ನಿರ್ಲಕ್ಷ್ಯ ಮಾಡಬೇಕು, ಈ ವಿಚಾರಗಳ ಬಗ್ಗೆ ಮಾತನಾಡಿದಷ್ಟೂ ಬೆಳೆಯುತ್ತಾ ಹೋಗುತ್ತೆ, ನಾವೇ ಬೆಂಕಿಗೆ ತುಪ್ಪ ಸುರಿಯುತ್ತಿದ್ದೀವಿ.. ಇಂತ ವಿಚಾರಗಳನ್ನ ಇಗ್ನೋರ್ ಮಾಡಬೇಕು. ವೈಯಕ್ತಿಕ ನಂಬಿಕೆಗಳನ್ನು ಇಟ್ಟುಕೊಂಡು ಸಾಮಾಜಿಕವಾಗಿ ಕಿತ್ತಾಡೋದು ಅಸಹ್ಯವಾಗುತ್ತೆ. ಇವತ್ತಿಗೂ ನಾವು ನಂಬಿಕೆಗಳನ್ನು ಬಹಳ ನಂಬುತ್ತೇವೆ. ನಮ್ಮ ಮನೆಯಲ್ಲಿ ನಮ್ಮ ತಂದೆ ಇವತ್ತಿಗೂ ನಾಗರಪೂಜೆ ಮಾಡ್ತಾರೆ. ಇವತ್ತಿಗೂ ನಾವೆಲ್ಲಾ ನಾಗರ ಪೂಜೆ ಮಾಡುತ್ತೇವೆ. ನಂಬಿಕೆ ವಿಚಾರದಲ್ಲಿ ಹೆಚ್ಚು ಮಾತನಾಡಬಾರದೆಂದು ಅಸಮಾಧಾನ ವ್ಯಕ್ತಪಡಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮೀಮ್ಸ್‌, ಟ್ರೋಲ್‌ಗಳು ನನ್ನನ್ನು ವ್ಯಾಖ್ಯಾನಿಸುವುದಿಲ್ಲ: ಕಾಲೆಳೆದ ನೆಟ್ಟಿಗರಿಗೆ ಬಿಪಾಶಾ ಕ್ಲಾಸ್‌

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

Sanjay Kapur: ವಿಮಾನ ಅಪಘಾತಕ್ಕೆ ಸಂತಾಪ ಸೂಚಿಸಿದ ಬೆನ್ನಲ್ಲೇ ಕರೀಷ್ಮಾ ಕಪೂರ್ ಮಾಜಿ ಪತಿ ಸಾವು

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

ಮುಂದಿನ ಸುದ್ದಿ
Show comments