Webdunia - Bharat's app for daily news and videos

Install App

‘ಇಂತಹ ವಿಚಾರಗಳನ್ನ ನಿರ್ಲಕ್ಷ್ಯ ಮಾಡಬೇಕು’

Webdunia
ಗುರುವಾರ, 20 ಅಕ್ಟೋಬರ್ 2022 (18:56 IST)
ಕಾಂತಾರ ಚಿತ್ರಕ್ಕೆ ನಟ ಚೇತನ್ ವಿವಾದಾತ್ಮಕ ಹೇಳಿಕೆ ನೀಡಿದ್ದರ ಕುರಿತು ರಿಯಲ್​ ಸ್ಟಾರ್​ ಉಪೇಂದ್ರ ರಿಯಾಕ್ಷನ್ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಇಂತಹ ವಿಚಾರಗಳನ್ನ ನಿರ್ಲಕ್ಷ್ಯ ಮಾಡಬೇಕು, ಈ ವಿಚಾರಗಳ ಬಗ್ಗೆ ಮಾತನಾಡಿದಷ್ಟೂ ಬೆಳೆಯುತ್ತಾ ಹೋಗುತ್ತೆ, ನಾವೇ ಬೆಂಕಿಗೆ ತುಪ್ಪ ಸುರಿಯುತ್ತಿದ್ದೀವಿ.. ಇಂತ ವಿಚಾರಗಳನ್ನ ಇಗ್ನೋರ್ ಮಾಡಬೇಕು. ವೈಯಕ್ತಿಕ ನಂಬಿಕೆಗಳನ್ನು ಇಟ್ಟುಕೊಂಡು ಸಾಮಾಜಿಕವಾಗಿ ಕಿತ್ತಾಡೋದು ಅಸಹ್ಯವಾಗುತ್ತೆ. ಇವತ್ತಿಗೂ ನಾವು ನಂಬಿಕೆಗಳನ್ನು ಬಹಳ ನಂಬುತ್ತೇವೆ. ನಮ್ಮ ಮನೆಯಲ್ಲಿ ನಮ್ಮ ತಂದೆ ಇವತ್ತಿಗೂ ನಾಗರಪೂಜೆ ಮಾಡ್ತಾರೆ. ಇವತ್ತಿಗೂ ನಾವೆಲ್ಲಾ ನಾಗರ ಪೂಜೆ ಮಾಡುತ್ತೇವೆ. ನಂಬಿಕೆ ವಿಚಾರದಲ್ಲಿ ಹೆಚ್ಚು ಮಾತನಾಡಬಾರದೆಂದು ಅಸಮಾಧಾನ ವ್ಯಕ್ತಪಡಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಗಣೇಶ ಹಬ್ಬಕ್ಕೆ ಈ ಬಾರಿಯೂ ಜೈಲಿನಲ್ಲೇ ದಾಸ : ಪತ್ನಿ ವಿಜಯಲಕ್ಷ್ಮಿ ಏನ್ ಮಾಡಿದ್ರೂ ಗೊತ್ತಾ

ಬರ್ತ್ ಡೇಗೆ ಮನೆ ಬಳಿ ಬರಬೇಡಿ ಎಂದಿಲ್ಲ ಕಿಚ್ಚ ಸುದೀಪ್: ಫ್ಯಾನ್ಸ್ ಗೆ ದೊಡ್ಡ ಸರ್ಪ್ರೈಸ್

ಮಡೆನೂರು ಮನು ಕಾಲಿಗೆ ಬಿದ್ದು ಕ್ಷಮೆ ಕೇಳಿದ್ರೆ ಶಿವಣ್ಣ ಏನು ಮಾಡಿದ್ರು ವಿಡಿಯೋ ನೋಡಿ

ಕೆಜಿಎಫ್ ನಟ ದಿನೇಶ್ ಮಂಗಳೂರು ಇನ್ನಿಲ್ಲ

ದರ್ಶನ್‌ ಫ್ಯಾನ್ಸ್‌ಗಳಿಗೆ ಡಬಲ್‌ ಗುಡ್‌ನ್ಯೂಸ್‌: ಮಹತ್ವದ ಸಂದೇಶ ಹಂಚಿಕೊಂಡ ವಿಜಯಲಕ್ಷ್ಮಿ

ಮುಂದಿನ ಸುದ್ದಿ
Show comments