7 ವರ್ಷಗಳ ನಂತರ ಸುದೀಪ್-ಅಂಬರೀಷ್ ಸಮಾಗಮ

Webdunia
ಬುಧವಾರ, 4 ಅಕ್ಟೋಬರ್ 2017 (10:35 IST)
ಬೆಂಗಳೂರು: ಸ್ಯಾಂಡಲ್ ವುಡ್ ನ ಹಿರಿಯ ನಟ ಅಂಬರೀಷ್ ಮತ್ತು ಕಿಚ್ಚ ಸುದೀಪ್ 7 ವರ್ಷಗಳ ನಂತರ ಜತೆಯಾಗಲಿದ್ದಾರೆ. ವೀರ ಪರಂಪರೆ ಚಿತ್ರದಲ್ಲಿ ಇವರು ಕೊನೆಯದಾಗಿ ಜತೆಯಾಗಿ ನಟಿಸಿದ್ದರು.


ಇದೀಗ ಸುದೀಪ್ ಮತ್ತು ಅಂಬರೀಷ್ ಅವರನ್ನು ಮುಖ್ಯ ಭೂಮಿಕೆಯಲ್ಲಿ ಹಾಕಿಕೊಂಡು ಸಿನಿಮಾ ಮಾಡುತ್ತಿರುವವರು ನಿರ್ದೇಶಕ ನಂದಕಿಶೋರ್. ಸದ್ಯಕ್ಕೆ ಧ್ರುವ ಸರ್ಜಾ ಜತೆಗೆ ‘ಪೊಗರು’ ಎನ್ನುವ ಸಿನಿಮಾ ಮಾಡುತ್ತಿರುವ ನಂದಕಿಶೋರ್ ಅದಾದ ಬಳಿಕ ಈ ಸಿನಿಮಾ ಮಾಡಲಿದ್ದಾರೆ.

ಅಂಬಿ-ಕಿಚ್ಚನ ಚಿತ್ರಕ್ಕೆ ‘ಅಂಬಿ ನಿನಗೆ ವಯಸ್ಸಾಯ್ತೋ’ ಎಂದು ಹೆಸರಿಡಲಾಗಿದೆಯಂತೆ. ಈ ಚಿತ್ರದಲ್ಲಿ ಅಂಬರೀಷ್ ಕೇವಲ ಅತಿಥಿ ಪಾತ್ರ ಮಾಡುತ್ತಿಲ್ಲ. ಚಿತ್ರದ ತುಂಬಾ ಅವರಿರುತ್ತಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ಮಂಜು ಮನೋಜ್ ಶುರು ಮಾಡಿರುವ ಹೊಸ ಬಿಸಿನೆಸ್ ಏನ್ ಗೊತ್ತಾ

ನೀವು ಹೋದರೂ ನಮ್ಮ ಜೊತೆಯಲ್ಲೇ ಇದ್ದೀರಾ: ಸುಮಲತಾ ಭಾವುಕಾ ಪೋಸ್ಟ್

ನಟ ಧರ್ಮೇಂದ್ರ ನಿಧನಕ್ಕೆ ರಾಷ್ಟ್ರಪತಿ, ಪ್ರಧಾನಿ ಸಂತಾಪ

ಬಾಲಿವುಡ್ ಹಿರಿಯ ನಟ ಧರ್ಮೇಂದ್ರ ವಿಧಿವಶ

ಜಸ್ಟ್ ಫ್ರೆಂಡ್ಸ್ ಎನ್ನುತ್ತಲೇ ದಾಂಪತ್ಯ ಜೀವನಕ್ಕಿಡಲು ಸಜ್ಜಾದ ಮಾನಸ ಶಿವು ಜೋಡಿ

ಮುಂದಿನ ಸುದ್ದಿ
Show comments