Webdunia - Bharat's app for daily news and videos

Install App

7 ವರ್ಷಗಳ ನಂತರ ಸುದೀಪ್-ಅಂಬರೀಷ್ ಸಮಾಗಮ

Webdunia
ಬುಧವಾರ, 4 ಅಕ್ಟೋಬರ್ 2017 (10:35 IST)
ಬೆಂಗಳೂರು: ಸ್ಯಾಂಡಲ್ ವುಡ್ ನ ಹಿರಿಯ ನಟ ಅಂಬರೀಷ್ ಮತ್ತು ಕಿಚ್ಚ ಸುದೀಪ್ 7 ವರ್ಷಗಳ ನಂತರ ಜತೆಯಾಗಲಿದ್ದಾರೆ. ವೀರ ಪರಂಪರೆ ಚಿತ್ರದಲ್ಲಿ ಇವರು ಕೊನೆಯದಾಗಿ ಜತೆಯಾಗಿ ನಟಿಸಿದ್ದರು.


ಇದೀಗ ಸುದೀಪ್ ಮತ್ತು ಅಂಬರೀಷ್ ಅವರನ್ನು ಮುಖ್ಯ ಭೂಮಿಕೆಯಲ್ಲಿ ಹಾಕಿಕೊಂಡು ಸಿನಿಮಾ ಮಾಡುತ್ತಿರುವವರು ನಿರ್ದೇಶಕ ನಂದಕಿಶೋರ್. ಸದ್ಯಕ್ಕೆ ಧ್ರುವ ಸರ್ಜಾ ಜತೆಗೆ ‘ಪೊಗರು’ ಎನ್ನುವ ಸಿನಿಮಾ ಮಾಡುತ್ತಿರುವ ನಂದಕಿಶೋರ್ ಅದಾದ ಬಳಿಕ ಈ ಸಿನಿಮಾ ಮಾಡಲಿದ್ದಾರೆ.

ಅಂಬಿ-ಕಿಚ್ಚನ ಚಿತ್ರಕ್ಕೆ ‘ಅಂಬಿ ನಿನಗೆ ವಯಸ್ಸಾಯ್ತೋ’ ಎಂದು ಹೆಸರಿಡಲಾಗಿದೆಯಂತೆ. ಈ ಚಿತ್ರದಲ್ಲಿ ಅಂಬರೀಷ್ ಕೇವಲ ಅತಿಥಿ ಪಾತ್ರ ಮಾಡುತ್ತಿಲ್ಲ. ಚಿತ್ರದ ತುಂಬಾ ಅವರಿರುತ್ತಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸೆಲ್ಫಿ ಕೇಳಲು ಬಂದ ಅಭಿಮಾನಿಯನ್ನು ಹಿರಿಯ ನಟಿ ಜಯಾ ಬಚ್ಚನ್ ಹೀಗೇ ನಡೆಸಿಕೊಳ್ಳುವುದಾ, ವಿಡಿಯೋ ವೈರಲ್

ಸುಪ್ರೀಂಕೋರ್ಟ್‌ನಲ್ಲಿ ಮಹತ್ವದ ಬೆಳವಣಿಗೆ ಬೆನ್ನಲ್ಲೇ ಸೆಷನ್ಸ್‌ ಕೋರ್ಟ್‌ ವಿಚಾರಣೆಗೆ ಹಾಜರಾದ ದರ್ಶನ್‌, ಪವಿತ್ರಾ

ತನ್ನ ಸಿನಿಮಾ ಕೋಟಿ ಕೋಟಿ ಬಾಚಿಕೊಂಡರು ಸರಳತೆಯಲ್ಲಿ ಒಂಚೂರು ಬದಲಾಗದ ರಾಜ್‌ ಬಿ ಶೆಟ್ಟಿ, ಈ ಫೋಟೇನೇ ಸಾಕ್ಷಿ

ಚಿನ್ನ ಸಾಗಿಸಿ ವಿಮಾನದಲ್ಲಿ ಸಿಕ್ಕಿಬಿದ್ದ ರನ್ಯಾ ರಾವ್‌ ಪ್ರಕರಣದಲ್ಲಿ ದೊಡ್ಡ ಬೆಳವಣಿಗೆ

ಮುಂದಿನ ಸುದ್ದಿ
Show comments