Webdunia - Bharat's app for daily news and videos

Install App

ಆರಾಧಕರಿಗೆ ಸುದೀಪ್ ಪಕ್ಕಾ “ಮಾಣಿಕ್ಯ”

Webdunia
ಗುರುವಾರ, 20 ಅಕ್ಟೋಬರ್ 2016 (11:46 IST)
ಬೆಂಗಳೂರು: ಕಿಚ್ಚ ಸುದೀಪ್ ಗೆ ಸಾಕಷ್ಟು ಅಭಿಮಾನಿಗಳಿದ್ದಾರೆ. ಯಾವುದ್ಯಾವುದೋ ರೀತಿಯಲ್ಲಿ ಅಭಿಮಾನ ತೋರಿಸುವವರೂ ಇದ್ದಾರೆ.

ಅದೇ ರೀತಿ ಸುದೀಪ್ ತಮ್ಮ ಕೈಲಾದ ಮಟ್ಟಿಗೆ ಅಭಿಮಾನಿಗಳನ್ನು ತೃಪ್ತಿ ಪಡಿಸುತ್ತಾರೆ. ಅಂತಹದ್ದೇ ಅಭಿಮಾನಿಗಳ ಬಗ್ಗೆ ಇತ್ತೀಚೆಗೆ ಖಾಸಗಿ ಟಿವಿ ವಾಹಿನಿಯಲ್ಲಿ ವರದಿ ಪ್ರಸಾರವಾಗಿತ್ತು. ಚಿತ್ರದುರ್ಗದ ಹಿರಿಯೂರು ತಾಲೂಕಿನ ಗ್ರಾಮವೊಂದರಲ್ಲಿ ಕಿಚ್ಚನನ್ನು ದೇವರಂತೆ ಫೋಟೋ ಇಟ್ಟು ಮಾಡುತ್ತಾರೆ ಎಂದು ವರದಿಯಾಗಿತ್ತು.

ಊರಿಗೆ ಬರುವವರು ಯಾರೇ ಆದರೂ ಇಲ್ಲಿಗೆ ದೇವರಿಗೆ ಪೂಜೆ ಮಾಡುವಂತೆ ಕಿಚ್ಚನಿಗೆ ಪೂಜೆ ಮಾಡುತ್ತಾರೆ ಎಂದು ಸುದ್ದಿಯಾಗಿತ್ತು. ಅದೀಗ ಕಿಚ್ಚ ಸುದೀಪ್ ಗಮನಕ್ಕೆ ಬಂದಿದೆ.

ತಮ್ಮ ಟ್ವಿಟರ್ ಖಾತೆಯಲ್ಲಿ ಈ ಬಗ್ಗೆ ಉಲ್ಲೇಖಿಸಿರುವ ಕಿಚ್ಚಅಭಿಮಾನಿಗಳ ಈ ಅಭಿಮಾನಕ್ಕೆ ಏನೆಂದು ಹೇಳಲಿ. ಖಂಡಿತಾ ಸದ್ಯದಲ್ಲೇ ಈ ಗ್ರಾಮಕ್ಕೆ ಭೇಟಿಯಾಗುವುದಾಗಿ ಹೇಳಿಕೊಂಡಿದ್ದಾರೆ. 

 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಬದುಕು ಹೇಗೇ ಕಟ್ಟಿಕೊಳ್ಳಬೇಕೆಂಬುದು ಹೆಣ್ಣಿನ ಆಯ್ಕೆ: ರಾಗಿಣಿ ದ್ವಿವೇದಿ

ಆನ್‌ಲೈನ್‌ ಬೆಟ್ಟಿಂಗ್ ಆ್ಯಪ್: ದೇವರಕೊಂಡ, ಪ್ರಕಾಶ್ ರಾಜ್, ಶ್ರೀಲೀಲಾ ಸೇರಿದಂತೆ ಹಲವರಿಗೆ ಇಡಿ ಶಾಕ್‌

Amruthadhare: ಗೌತಮ್, ಭೂಮಿಕಾಗೆ ಮಗುವಾಯ್ತು: ವೀಕ್ಷಕರ ಕಾಮೆಂಟ್ ನೋಡಿದ್ರೆ ನಗುವೋ ನಗು

ಕೋರ್ಟ್ ಗೆ ಹೋಗೋ ಮುಂಚೆ ನಟ ದರ್ಶನ್ ಭರ್ಜರಿ ಪೂಜೆ

ಗಾಲಿ ಜನಾರ್ದನ ರೆಡ್ಡಿ ಪುತ್ರನ ಜತೆಗಿನ ಶ್ರೀಲೀಲಾ ನೃತ್ಯಕ್ಕೆ ಪಡ್ಡೆ ಹೈಕಳು ಫಿದಾ

ಮುಂದಿನ ಸುದ್ದಿ
Show comments