Webdunia - Bharat's app for daily news and videos

Install App

ತುಮಕೂರಿನಲ್ಲಿ ಸುದೀಪ್ ಅಭಿಮಾನಿ ಸಾವು

Webdunia
ಮಂಗಳವಾರ, 7 ಮಾರ್ಚ್ 2017 (08:45 IST)
ಕಿಚ್ಚ ಸುದೀಪ್ ಮತ್ತು ಚಾಲೆಂಜಿಂಗ್ ಸ್ಟಾರ್ ದರ್ಶನ್ ನಡುವಿನ ಭಿನ್ನಾಭಿಪ್ರಾಯ ತಾರಕ್ಕೇರಿರುವ ಸಂದರ್ಭದಲ್ಲೇ ಸುದೀಪ್ ಅಭಿಮಾನಿಯೊಬ್ಬ ಹೃದಯಾಘಾತದಿಂದ ಮೃತಪಟ್ಟ ಘಟನೆ ತುಮಕೂರಿನಲ್ಲಿ ನಡೆದಿದೆ. 
 
ತುಮಕೂರಿನ ಗಾಯತ್ರಿ ಚಿತ್ರಮಂದಿರದಲ್ಲಿ ಹೆಬ್ಬುಲಿ ಚಿತ್ರ ವೀಕ್ಷಣೆ ವೇಳೆ ಉಸಿರಾಟದ ಸಮಸ್ಯೆಗೆ ಒಳಗಾಗಿ ಮೃತಪಟ್ಟಿದ್ದಾರೆ. ಹೋಟೆಲ್ ಉದ್ಯಮಿಯಾಗಿರುವ ಶಶಿಧರ್ (45) ಮೃತಪಟ್ಟ ದುರ್ದೈವಿ. ಚಿತ್ರದ ಪ್ರಚಾರಕ್ಕಾಗಿ ಸುದೀಪ್ ಆಗಮಿಸಿದ್ದರು, ಆಗ ತಮ್ಮ ನೆಚ್ಚಿನ ನಟನನ್ನು ಆಲಂಗಿಸಿ ಖುಷಿಪಟ್ಟಿದ್ದರು.
 
ಬಳಿಕ ಚಿತ್ರ ವೀಕ್ಷಣೆ ವೇಳೆ ಉಸಿರಾಟದ ತೊಂದರೆ ಕಾಣಿಸಿಕೊಂಡಿದೆ. ಪ್ರಥಮ ಚಿಕಿತ್ಸೆ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಕರೆದುಕೊಂಡು ಹೋಗುವ ಮಾರ್ಗ ಮಧ್ಯೆ ಅವರು ಮೃತಪಟ್ಟಿದ್ದಾರೆ. ತುಮಕೂರಿನ ಕೆ.ಆರ್. ಬಡಾವಣೆಯ ನಿವಾಸಿಯಾಗಿರುವ ಶಶಿಧರ್ ಅವರಿಗೆ ತಾಯಿ, ಪತ್ನಿ ಇಬ್ಬರು ಹೆಣ್ಣುಮಕ್ಕಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments