Webdunia - Bharat's app for daily news and videos

Install App

ಚಿರಂಜೀವಿ ಸರ್ಜಾ ಬಗ್ಗೆ ಕಿಚ್ಚ ಸುದೀಪ್ ಹೇಳಿದ್ದೇನು?

Webdunia
ಮಂಗಳವಾರ, 1 ಸೆಪ್ಟಂಬರ್ 2020 (17:03 IST)
ಸ್ಯಾಂಡಲ್ ವುಡ್ ನಟ, ಪೈಲ್ವಾನ್, ಕಿಚ್ಚ ಸುದೀಪ್ ಅವರು ಚಿರಂಜೀವಿ ಸರ್ಜಾ ಅವರ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.

ಚಿರಂಜೀವಿ ಸರ್ಜಾ ಈಗ ನಮ್ಮ ನಡುವೆ ಇಲ್ಲ. ಹೋದವರ ಕುರಿತು ಕೆದಕಿ ಕೆದಕಿ ಮಾತನಾಡೋದು ಬೇಡವೇ ಬೇಡ ಎಂದು ಖಡಕ್ಕಾಗಿ ಹೇಳಿದ್ದಾರೆ.

ಇನ್ನು, ಚಿರು ನನ್ನ ತಮ್ಮನಂತೆ ಇದ್ದನು. ಅವನು ಹಾಗೇ ನಡೆದುಕೊಂಡಿದ್ದನು ಎಂದ ಕಿಚ್ಚ ಸುದೀಪ್, ಚಿರುಗೆ ಕುಟುಂಬವಿದೆ, ಸಹೋದರ ಇದ್ದಾನೆ. ಹೀಗಾಗಿ ಅವರ ಬಗ್ಗೆ ಮಾತನಾಡೋದು ಬೇಡ ಎಂದಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಆ ಕ್ಷಣ ಶಾಶ್ವತವಾಗಿ ಅಚ್ಚೊತ್ತಿದೆ: ಸಂಸದರಾಗಿ ಪ್ರಮಾಣವಚನ ಸ್ವೀಕರಿಸಿದ ತಂದೆ ಬಗ್ಗೆ ಶ್ರುತಿ ಹಾಸನ್ ಹೆಮ್ಮೆ

ಪೂಜಾ, ಕಿಶನ್ ಮದುವೆ ಬೆನ್ನಲ್ಲೇ ಆದಿ, ಭಾಗ್ಯಗೇ ಮದುವೆ ಮಾಡುವಂತೆ ಡೈರೆಕ್ಟರ್‌ಗೆ ಫ್ಯಾನ್ಸ್ ಬೇಡಿಕೆ

ರಾಜಕೀಯ ಭವಿಷ್ಯದಲ್ಲಿ ಹೊಸ ಮೈಲಿಗಲ್ಲಿನ ಹೆಜ್ಜೆಯಿಟ್ಟ ನಟ ಕಮಲ್ ಹಾಸನ್‌‌‌

ಪಾದ ಪೂಜೆ ನೆರವೇರಿಸಿ, ನನ್ನ ಗಂಡ ಮಿಲಿಯನ್‌ಗೊಬ್ಬ ಎಂದ ಸೋನಲ್, ನಟಿಗೆ ಸಂಪ್ರದಾಯದ ಮೇಲಿನ ಗೌರವಕ್ಕೆ ಫ್ಯಾನ್ಸ್‌ ಫಿದಾ

ರಾಜ್ ಬಿ ಶೆಟ್ಟಿ ಈಸ್ ಬ್ಯಾಕ್, ಸು ಫ್ರಂ ಸೊ ಸಿನಿಮಾಗೆ ಭರ್ಜರಿ ರೆಸ್ಪಾನ್ಸ್

ಮುಂದಿನ ಸುದ್ದಿ
Show comments