Webdunia - Bharat's app for daily news and videos

Install App

ನಟಿಗೆ ಕಾರಿನಲ್ಲಿ ಲೈಂಗಿಕ ಕಿರುಕುಳ: ಕಿಚ್ಚ ಸುದೀಪ್ ಕಿಡಿ

Webdunia
ಭಾನುವಾರ, 19 ಫೆಬ್ರವರಿ 2017 (17:56 IST)
ಕೇರಳದಲ್ಲಿ ನಟಿ ಮೇಲೆ ನಡೆದಿದೆ ಎನ್ನಲಾಗುತ್ತಿರುವ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ ಕನ್ನಡದ ಖ್ಯಾತನ ನಟ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪತ್ರಿಕೆಯೊಂದಕ್ಕೆ ಹೇಳಿಕೆ ನೀಡಿರುವ ಸುದೀಪ್, ನಾನು ಕೇಳಿದ ಸುದ್ದಿ ನಿಜವೇ ಆದಲ್ಲಿ ಅಂತಹ ಕಾಮುಕರಿಗೆ ಗುಂಡಿಕ್ಕಿ ಕೊಲ್ಲಬೇಕು ಎಂದಿದ್ದಾರೆ. 


ಆ ನೋವು ಏನೆಂಬುದನ್ನ ಆ ಮಹಿಳೆ ಮಾತ್ರ ಬಲ್ಲಳು. ಇದು ನಿಜವೆಂದು ಸಾಬೀತಾದರೆ ಅಂತಹವರನ್ನ ಗುಂಡಿಕ್ಕಿ ಕೊಲ್ಲಬೇಕು. ಇಂತಹ ಕಾಮುಕರು ಅವರ ತಾಯಿಗೂ ಮರ್ಯಾದೆ ಕೊಡುವುದಿಲ್ಲ. ಇದು ಕೇವಲ ನಟಿಯ ವಿಷಯವಲ್ಲ. ಮಹಿಳೆಯ ದೈಹಿಕ ದೌರ್ಬಲ್ಯವನ್ನ ದುರುಪಯೋಗಪಡಿಸಿಕೊಳ್ಳುವವರು ಮನುಷ್ಯರಲ್ಲ ಎಂದು ಸುದೀಪ್ ಕಿಡಿ ಕಾರಿದ್ದಾರೆ.

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ