Webdunia - Bharat's app for daily news and videos

Install App

ದರ್ಶನ್ ಟ್ವೀಟ್`ಗೆ ಸುದೀಪ್ ಕೊಟ್ಟ ಪ್ರತಿಕ್ರಿಯೆ

Webdunia
ಸೋಮವಾರ, 6 ಮಾರ್ಚ್ 2017 (12:07 IST)
ಮೆಜೆಸ್ಟಿಕ್ ಚಿತ್ರದ ಆಫರ್ ನನಗೆ ಬಂದಿತ್ತು. ಆದರೆ, ಈ ಅವಕಾಶವನ್ನ ದರ್ಶನ್`ಗೆ ಕೊಡಲು ಸೂಚಿಸಿದ್ದೆ ಎಂದು 5 ವರ್ಷಗಳ ಹಿಂದೆ ಟಿವಿ ಚಾನಲ್`ನ ಸಂದರ್ಶನದಲ್ಲಿ ಸುದೀಪ್ ಹೇಳಿದ್ದ ಮಾತು ಇದೀಗ ದರ್ಶನ್ ಕೋಪಕ್ಕೆ ಕಾರಣವಾಗಿತ್ತು. ಈ ಬಗ್ಗೆ ಟ್ವೀಟ್ ಮಾಡಿದ್ದ ದರ್ಶನ್ ನಾವಿಬ್ಬರೂ ಇನ್ಮುಂದೆ ಸ್ನೇಹಿತರಲ್ಲ ಎಂದು ಹೇಳಿದ್ದರು.


ಆದರೆ, ಟ್ವಿಟ್ ಬಗ್ಗೆ ಸುದೀಪ್ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ತುಮಕೂರಿನಲ್ಲಿ ಹೆಬ್ಬುಲಿ ಚಿತ್ರ ಪ್ರಚಾರಕ್ಕೆ ಗಾಯತ್ರಿ ಚಿತ್ರಮಂದಿರಕ್ಕೆ ಆಗಮಿಸಿದ್ದ ಸುದೀಪ್ ಪತ್ರಕರ್ತರ ಪ್ರಶ್ನೆಗೆ ಉತ್ತರ ನೀಡದೇ ತಲೆ ತಿರುಗಿಸಿಕೊಂಡು ಹೊರಟೇ ಹೋದರು.

ನಾನಿಲ್ಲಿ ಚಿತ್ರ ಪ್ರಚಾರಕ್ಕೆ ಬಂದಿದ್ದೇನೆ. ಹೆಬ್ಬುಲಿ ಚಿತ್ರ ಸಕ್ಸಸ್ ಆಗಿದೆ. ಎಲ್ಲ ಕೆಂದ್ರಗಳಿಗೂ ಭೇಟಿ ಆಗದಿದ್ದರೂ ಆದಷ್ಟು ಕಡೆ ಭೇಟಿ ನೀಡುತ್ತೇನೆ ಎಂದು ಹೇಳಿದ್ದಾರೆ.

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments