Webdunia - Bharat's app for daily news and videos

Install App

ಅಭಿಮಾನಿಗಳಿಗೆ ಕಿಚ್ಚ ಸುದೀಪ್ ಮನವಿ

Webdunia
ಶನಿವಾರ, 29 ಅಕ್ಟೋಬರ್ 2016 (10:45 IST)
ಬೆಂಗಳೂರು: ದೀಪಾವಳಿ ಬಂತೆಂದರೆ ಸಾಕು. ರಸ್ತೆಗಳಲ್ಲಿ ಓಡಾಡುವಂತಿಲ್ಲ. ಯಾಕೆಂದರೆ ಪಟಾಕಿ ಭಯ. ಖುಷಿಗಾಗಿ ಹೊಡೆಯುವ ಪಟಾಕಿಗಳು ಯಾರಿಗೆ ಗಾಯ ಮಾಡುತ್ತದೋ, ಯಾರ ಅಂಗಾಂಗ ಹಾನಿ ಮಾಡುತ್ತದೋ ಎನ್ನುವ ಆತಂಕ.

ಪಟಾಕಿ ಹೊಡೆದು ದುಡ್ಡು ಪೋಲು ಮಾಡುವ ಅಭಿಮಾನಿಗಳಿಗೆ ಕಿಚ್ಚ ಸುದೀಪ್ ವಿಶೇಷ ಮನವಿ ಮಾಡಿದ್ದಾರೆ. ಪಟಾಕಿ ಹೊಡೆಯಲು ಖರ್ಚು ಮಾಡುವ ದುಡ್ಡನ್ನು ಬಡವರಿಗೆ, ಹಸಿವಿನಿಂದ ಒದ್ದಾಡುವವರಿಗೆ ಹೊಟ್ಟೆ ತುಂಬಾ ಆಹಾರ ನೀಡಿ. ಆಗ ಅವರ ಮುಖದಲ್ಲಿ ಮೂಡುವ ನಗುವಿನಿಂದ ಸಿಗುವ ಖುಷಿ ಎಲ್ಲದಕ್ಕಿಂತ ಹೆಚ್ಚು ಎಂದು ಟ್ವಿಟರ್ ಪೇಜ್ ನಲ್ಲಿ ಅಭಿಪ್ರಾಯಪಟ್ಟಿದ್ದಾರೆ.
ಕಿಚ್ಚನ ಮನವಿಗೆ ಅಭಿಮಾನಿಗಳು ಸ್ಪಂದಿಸುತ್ತಾರೋ, ದುಡ್ಡು, ಪರಿಸರ ಹಾಳು ಮಾಡುವುದನ್ನು ನಿಲ್ಲಿಸುತ್ತಾರೋ ನೋಡಬೇಕು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಬಹಿರಂಗವಾಗಿ ಕಾರಿನಲ್ಲಿ ಸುತ್ತಾಡಿದ ರಶ್ಮಿಕಾ ಮಂದಣ್ಣ–ವಿಜಯ್‌ ದೇವರಗೊಂಡ:ಗುಸುಗುಸು ಸುದ್ದಿಗೆ ಬ್ರೇಕ್‌

ಅಡ್ವಾನ್ಸ್‌ ಪಡೆದು ಶೂಟಿಂಗ್‌ಗೆ ಸತಾಯಿಸಿದ ಆರೋಪ: ನಟಿ ರಚಿತಾ ರಾಮ್‌ ವಿರುದ್ಧ ಫಿಲ್ಮ್‌ ಚೇಂಬರ್‌ಗೆ ದೂರು

ದರ್ಶನ್ ಟೆಂಪನ್ ರನ್: ಕೊಟ್ಟಿಯೂರು ಶಿವ ದೇವಸ್ಥಾನದಲ್ಲಿ ಚಾಲೆಂಜಿಂಗ್‌ ಸ್ಟಾರ್‌ ವಿಶೇಷ ಪೂಜೆ ಸಲ್ಲಿಕೆ

ರಚಿತಾ ರಾಮ್ ವಿರುದ್ಧ ಫಿಲಂ ಚೇಂಬರ್ ಗೆ ದೂರು: ದುಡ್ಡು ಬಂದ್ರೂ ಹೀಗೆ ಮಾಡಿದ್ರಾ ಬುಲ್ ಬುಲ್

ಥಗ್ ಲೈಫ್ ಸಿನಿಮಾ ಬಿಡುಗಡೆಗೆ ವಿತರಕರ ಹಿಂದೇಟು: ರಿಲೀಸ್ ಆದ್ರೂ ನೋಡ್ಬೇಡಿ ಎಂದ ನಟರು

ಮುಂದಿನ ಸುದ್ದಿ
Show comments