Webdunia - Bharat's app for daily news and videos

Install App

ಜಾತಿ ಪ್ರಮಾಣ ಪತ್ರಕ್ಕೆ ನಟ ಸುದೀಪ್ ಅವರ ಹೆಸರಿನಲ್ಲಿ ಅರ್ಜಿಸಲ್ಲಿಸಿದ ಕಿಡಿಗೇಡಿಗಳು

Webdunia
ಬುಧವಾರ, 3 ಜನವರಿ 2018 (12:20 IST)
ಬೆಂಗಳೂರು : ವಿಜಯಯಪುರದಲ್ಲಿ ಜಾತಿ ಪ್ರಮಾಣ ಪತ್ರಕ್ಕೆ ಸ್ಯಾಂಡಲ್ ವುಡ್ ನ ನಟ ಸುದೀಪ್ ಅವರ ಹೆಸರಿನಲ್ಲಿ  ಅರ್ಜಿ
 
ಸಲ್ಲಿಸಿದ ಘಟನೆಯೊಂದು ನಡೆದಿದೆ.


ವಿಜಯಪುರದ ತಹಶೀಲ್ದಾರರ ಕಚೇರಿಗೆ ನಟ ಸುದೀಪ್ ಅವರ ಫೋಟೋ ಅಂಟಿಸಿ ಸಿದ್ದಲಿಂಗಪ್ಪ ಕೊಳೂರ ಎಂಬುವವರ ಹೆಸರಿನಲ್ಲಿ ಜಾತಿ ಪ್ರಮಾಣ ಪತ್ರಕ್ಕೆ ಅರ್ಜಿ ಬಂದಿದ್ದು, ಅದನ್ನು ನೋಡಿ ಅಧಿಕಾರಿಗಳು ಒಮ್ಮೆಗೆ ದಂಗಾದರು. ಅದನ್ನು ಸರಿಯಾಗಿ ಪರಿಶೀಲಿಸಿದಾಗ ಅದು ಸುದೀಪ್ ಅವರು  ಸಲ್ಲಿಸಿದ ಅರ್ಜಿಯಾಗಿರದೆ, ಅದರಲ್ಲಿ ಅವರ ಫೋಟೋ ಅಂಟಿಸಿ ಯಾರೋ ಕಿಡಿಗೇಡಿಗಳು ಸೈಬರ್ ನಲ್ಲಿ ಒನ್ ಲೈನ್ ಮೂಲಕ  ಕಳುಹಿಸಿರುವುದು ತಿಳಿದು ಬಂದಿದೆ.


ವಿಜಯಪುರದ ತಹಶೀಲ್ದಾರರು ಈ ಬಗ್ಗೆ ತನಿಖೆ ನಡೆಸುತ್ತಿದ್ದು, ಸಿದ್ದಲಿಂಗಪ್ಪ ಹಾಗು ಸೈಬರ್ ನ ಬಗ್ಗೆ ಮಾಹಿತಿ ಕಲೆಹಾಕುತ್ತಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments