Webdunia - Bharat's app for daily news and videos

Install App

ಜಾತಿ ಪ್ರಮಾಣ ಪತ್ರಕ್ಕೆ ನಟ ಸುದೀಪ್ ಅವರ ಹೆಸರಿನಲ್ಲಿ ಅರ್ಜಿಸಲ್ಲಿಸಿದ ಕಿಡಿಗೇಡಿಗಳು

Webdunia
ಬುಧವಾರ, 3 ಜನವರಿ 2018 (12:20 IST)
ಬೆಂಗಳೂರು : ವಿಜಯಯಪುರದಲ್ಲಿ ಜಾತಿ ಪ್ರಮಾಣ ಪತ್ರಕ್ಕೆ ಸ್ಯಾಂಡಲ್ ವುಡ್ ನ ನಟ ಸುದೀಪ್ ಅವರ ಹೆಸರಿನಲ್ಲಿ  ಅರ್ಜಿ
 
ಸಲ್ಲಿಸಿದ ಘಟನೆಯೊಂದು ನಡೆದಿದೆ.


ವಿಜಯಪುರದ ತಹಶೀಲ್ದಾರರ ಕಚೇರಿಗೆ ನಟ ಸುದೀಪ್ ಅವರ ಫೋಟೋ ಅಂಟಿಸಿ ಸಿದ್ದಲಿಂಗಪ್ಪ ಕೊಳೂರ ಎಂಬುವವರ ಹೆಸರಿನಲ್ಲಿ ಜಾತಿ ಪ್ರಮಾಣ ಪತ್ರಕ್ಕೆ ಅರ್ಜಿ ಬಂದಿದ್ದು, ಅದನ್ನು ನೋಡಿ ಅಧಿಕಾರಿಗಳು ಒಮ್ಮೆಗೆ ದಂಗಾದರು. ಅದನ್ನು ಸರಿಯಾಗಿ ಪರಿಶೀಲಿಸಿದಾಗ ಅದು ಸುದೀಪ್ ಅವರು  ಸಲ್ಲಿಸಿದ ಅರ್ಜಿಯಾಗಿರದೆ, ಅದರಲ್ಲಿ ಅವರ ಫೋಟೋ ಅಂಟಿಸಿ ಯಾರೋ ಕಿಡಿಗೇಡಿಗಳು ಸೈಬರ್ ನಲ್ಲಿ ಒನ್ ಲೈನ್ ಮೂಲಕ  ಕಳುಹಿಸಿರುವುದು ತಿಳಿದು ಬಂದಿದೆ.


ವಿಜಯಪುರದ ತಹಶೀಲ್ದಾರರು ಈ ಬಗ್ಗೆ ತನಿಖೆ ನಡೆಸುತ್ತಿದ್ದು, ಸಿದ್ದಲಿಂಗಪ್ಪ ಹಾಗು ಸೈಬರ್ ನ ಬಗ್ಗೆ ಮಾಹಿತಿ ಕಲೆಹಾಕುತ್ತಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಾಂತಾರ ಸಿನಿಮಾ ಶೂಟಿಂಗ್‌ ಅವಘಡ ಸಂಬಂಧ ಹೊಂಬಾಳೆ ಫಿಲ್ಮ್ಸ್‌ ಸ್ಪಷ್ಟನೆ

Revanth Reddy: ಅಂದು ಜೈಲಿಗಟ್ಟಿದ್ದ ನಟನಿಗೆ ಇಂದು ಕೈಯಾರೆ ಕೊಡಬೇಕಾಯಿತು ಉತ್ತಮ ನಟ ಪ್ರಶಸ್ತಿ

ಕಾಂತಾರ ಪ್ರೀಕ್ವೆಲ್‌ ಚಿತ್ರೀಕರಣದ ವೇಳೆ ಮಗುಚಿದ ದೋಣಿ: ಅಪಾಯದಿಂದ ಪಾರಾದ ರಿಷಭ್‌ ಶೆಟ್ಟಿ ಮತ್ತು ತಂಡ

ಮೀಮ್ಸ್‌, ಟ್ರೋಲ್‌ಗಳು ನನ್ನನ್ನು ವ್ಯಾಖ್ಯಾನಿಸುವುದಿಲ್ಲ: ಕಾಲೆಳೆದ ನೆಟ್ಟಿಗರಿಗೆ ಬಿಪಾಶಾ ಕ್ಲಾಸ್‌

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

ಮುಂದಿನ ಸುದ್ದಿ
Show comments