Webdunia - Bharat's app for daily news and videos

Install App

ಹೆಬ್ಬುಲಿ ಚಿತ್ರತಂಡಕ್ಕಾಗಿ ಅಡುಗೆ ಭಟ್ಟನಾದ ಕಿಚ್ಚ ಸುದೀಪ್

Webdunia
ಸೋಮವಾರ, 27 ಫೆಬ್ರವರಿ 2017 (10:25 IST)
ಬೆಂಗಳೂರು: ಹೆಬ್ಬುಲಿ ಚಿತ್ರ ರಾಜ್ಯಾದ್ಯಂತ ಭಾರೀ ಸದ್ದು ಮಾಡುತ್ತಿದೆ. ಕೋಟಿ ಬಾಚಿಕೊಂಡ ಕೋಟಿ ಬಜೆಟ್ ಚಿತ್ರದ ಸದಸ್ಯರಿಗಾಗಿ ನಾಯಕ ನಟ ಸುದೀಪ್ ಬಾಣಸಿಗರಾಗಿದ್ದರಂತೆ. ಅದೂ ಜಮ್ಮು ಕಾಶ್ಮೀರದಲ್ಲಿ ಚಿತ್ರೀಕರಣ ನಡೆಸುತ್ತಿದ್ದಾಗ.


ಚಿತ್ರ ತಂಡವೇ ಈ ವಿಷಯವನ್ನು ಹೇಳಿಕೊಂಡಿದೆ. ಹೆಬ್ಬುಲಿ ಯಶಸ್ವಿಯಾಗಬೇಕಾದರೆ ಕಿಚ್ಚ ಸುದೀಪ್ ಪಾತ್ರ ಬಹಳ ದೊಡ್ಡದಂತೆ. ಕಾಶ್ಮೀರದ ಕಣಿವೆಯಲ್ಲಿ ಅತಿ ಕಷ್ಟಕರ ಪ್ರದೇಶದಲ್ಲಿ ಶೂಟಿಂಗ್ ಮಾಡುವುದು ನಿಜಕ್ಕೂ ಕಷ್ಟವಾಗಿತ್ತಂತೆ. ಚಿತ್ರತಂಡದಲ್ಲಿ ಸುಮಾರು 100 ಜನ ಇದ್ದರು.

ಇವರಿಗೆಲ್ಲಾ ಸುದೀಪ್ ಮಾಂಸದಡುಗೆ ಮಾಡಿ ಬಡಿಸುತ್ತಿದ್ದರಂತೆ. ತಾವೇ ಇಷ್ಟಪಟ್ಟು ರುಚಿ ರುಚಿಯಾದ ಅಡುಗೆ ಮಾಡಿ ಬಡಿಸುತ್ತಿದ್ದರು ಎಂದು ನಿರ್ಮಾಪಕ ಉಮಾಪತಿ ಹೇಳಿಕೊಂಡಿದ್ದಾರೆ. ಹಿಂದೊಮ್ಮೆ ಬಿಗ್ ಬಾಸ್ ವೇದಿಕೆಯಲ್ಲಿ ಅಡುಗೆ ಮಾಡಿ ಸುದೀಪ್ ಸುದ್ದಿಯಾಗಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸಿನಿಮಾದಲ್ಲಿ ನೀತಿ ಪಾಠ ಹೇಳಿದ್ರೆ ಸಾಲದು ಎಂದ ರಾಕ್ ಲೈನ್ ವೆಂಕಟೇಶ್ ಬುದ್ಧಿ ಹೇಳಿದ್ರೆ ದರ್ಶನ್ ಫ್ಯಾನ್ಸ್ ಹೇಳಿದ್ದೇನು

ಭಾವ ಬಂದರೋ ಹಾಡಿಗೆ ರಾಜ್ ಬಿ ಶೆಟ್ಟಿ ಭರ್ಜರಿ ಸ್ಟೆಪ್ಸ್: ವಿಡಿಯೋ

ದರ್ಶನ್ ಸರ್ ಜೊತೆ ನಾನಿದ್ದೇನೆ ಎಂದ ಧ್ರುವ ಸರ್ಜಾ: ಕೆಡಿ ನೋಡಲಿ ಅಂತಾನಾ ಎಂದ ಡಿಬಾಸ್ ಫ್ಯಾನ್ಸ್

ಪ್ರಥಮ್ ನಡೆದುಕೊಂಡ ರೀತಿ ಸರಿಯಲ್ಲ, ನಾನು ದರ್ಶನ್ ಪರ ನಿಲ್ಲುತ್ತೇನೆ: ನಟ ಧ್ರುವ ಸರ್ಜಾ

₹1000 ಕೋಟಿ ಸಾಲ ಕೊಡುವುದಾಗಿ ₹5ಕೋಟಿ ವಂಚನೆ: ನಟ ಎಸ್‌ ಶ್ರೀನಿವಾಸನ್‌ ಅರೆಸ್ಟ್‌

ಮುಂದಿನ ಸುದ್ದಿ
Show comments