Webdunia - Bharat's app for daily news and videos

Install App

ತಂದೆಯ ನೆನೆದು ಭಾವುಕರಾದ ಸುಧಾರಾಣಿ

Webdunia
ಭಾನುವಾರ, 17 ಜನವರಿ 2021 (10:14 IST)
ಬೆಂಗಳೂರು: ನಟಿ ಸುಧಾರಾಣಿ ತಂದೆ ಗೋಪಾಲಕೃಷ್ಣ ಮೊನ್ನೆಯಷ್ಟೇ ನಿಧನರಾಗಿದ್ದರು. ಇದೀಗ ಸುಧಾರಾಣಿ ತಮ್ಮ ತಂದೆಯ ಬಗ್ಗೆ ಭಾವುಕರಾಗಿ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.


‘ಕಿಟ್ಟಿ ನೀವು ಅತ್ಯಂತ ಪರಿಶುದ್ಧ ವ್ಯಕ್ತಿ. ನೀವು ಮಾತಾಡೋದು ಕಡಿಮೆ. ಆದರೆ ಅತ್ಯಂತ ಶ್ರೇಷ್ಠ ಮೌಲ್ಯಗಳನ್ನು ಹೊಂದಿದ್ದ ವ್ಯಕ್ತಿ. ನಿಮ್ಮ ಕೆಲವು ಉತ್ತಮ ಗುಣನಡತೆಗಳನ್ನು ನಾನು ಅಳವಡಿಸಿಕೊಳ್ಳಬಹುದು ಎಂದುಕೊಳ್ಳುತ್ತೇನೆ. ನಿಮ್ಮನ್ನು ಮಿಸ್ ಮಾಡಿಕೊಳ್ಳುವ ಅಣ್ಣಾ..’ ಎಂದು ಸುಧಾರಾಣಿ ಭಾವುಕರಾಗಿ ತಂದೆಯ ಬಗ್ಗೆ ಬರೆದುಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments