Webdunia - Bharat's app for daily news and videos

Install App

ತಂದೆಯ ನೆನೆದು ಭಾವುಕರಾದ ಸುಧಾರಾಣಿ

Webdunia
ಭಾನುವಾರ, 17 ಜನವರಿ 2021 (10:14 IST)
ಬೆಂಗಳೂರು: ನಟಿ ಸುಧಾರಾಣಿ ತಂದೆ ಗೋಪಾಲಕೃಷ್ಣ ಮೊನ್ನೆಯಷ್ಟೇ ನಿಧನರಾಗಿದ್ದರು. ಇದೀಗ ಸುಧಾರಾಣಿ ತಮ್ಮ ತಂದೆಯ ಬಗ್ಗೆ ಭಾವುಕರಾಗಿ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.


‘ಕಿಟ್ಟಿ ನೀವು ಅತ್ಯಂತ ಪರಿಶುದ್ಧ ವ್ಯಕ್ತಿ. ನೀವು ಮಾತಾಡೋದು ಕಡಿಮೆ. ಆದರೆ ಅತ್ಯಂತ ಶ್ರೇಷ್ಠ ಮೌಲ್ಯಗಳನ್ನು ಹೊಂದಿದ್ದ ವ್ಯಕ್ತಿ. ನಿಮ್ಮ ಕೆಲವು ಉತ್ತಮ ಗುಣನಡತೆಗಳನ್ನು ನಾನು ಅಳವಡಿಸಿಕೊಳ್ಳಬಹುದು ಎಂದುಕೊಳ್ಳುತ್ತೇನೆ. ನಿಮ್ಮನ್ನು ಮಿಸ್ ಮಾಡಿಕೊಳ್ಳುವ ಅಣ್ಣಾ..’ ಎಂದು ಸುಧಾರಾಣಿ ಭಾವುಕರಾಗಿ ತಂದೆಯ ಬಗ್ಗೆ ಬರೆದುಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Darshan Thoogudeepa: ದರ್ಶನ್ ಆಂಡ್ ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್

Renukaswamy Case: ಎರಡನೇ ಭಾರೀ ಜೈಲು ಸೇರಿದ ದರ್ಶನ್‌

ಏನೂ ಆಗಲ್ಲ ಬಾಸ್, ನಿಮ್ಮೊಂದಿಗೆ ನಾವಿದ್ದೇವೆ: ಡಿಬಾಸ್ ಗೆ ಫ್ಯಾನ್ಸ್ ಫುಲ್ ಸಪೋರ್ಟ್

ಫೇವರೇಟ್‌ ಕಲರ್‌ನ ಬಟ್ಟೆ, ಲಿಪ್‌ಸ್ಟಿಕ್‌, ಕ್ಲಿಪ್‌ ಹಾಕಿ ಗ್ಲಾಮರ್‌ ಲುಕ್‌ನಲ್ಲೇ ಹೊರಟ ಪವಿತ್ರಾ

ಜೀಪ್ ನಲ್ಲೂ ಬರಲಿಲ್ಲ, ಪತ್ನಿ ಬಳಿಯೂ ಬರಲಿಲ್ಲ, ದರ್ಶನ್ ಪ್ಲ್ಯಾನ್ ಏನು

ಮುಂದಿನ ಸುದ್ದಿ
Show comments